RNI NO. KARKAN/2006/27779|Saturday, February 14, 2026
You are here: Home » breaking news » ಗೋಕಾಕ:ಬಸವೇಶ್ವರ ಮೂರ್ತಿಗೆ ಮಾರ್ಲಾಪಣೆ ಮಾಡಿ ಸರಳವಾಗಿ ಬಸವ ಜಯಂತಿ ಆಚರಣೆ

ಗೋಕಾಕ:ಬಸವೇಶ್ವರ ಮೂರ್ತಿಗೆ ಮಾರ್ಲಾಪಣೆ ಮಾಡಿ ಸರಳವಾಗಿ ಬಸವ ಜಯಂತಿ ಆಚರಣೆ 

ಬಸವೇಶ್ವರ ಮೂರ್ತಿಗೆ ಮಾರ್ಲಾಪಣೆ ಮಾಡಿ ಸರಳವಾಗಿ ಬಸವ ಜಯಂತಿ ಆಚರಣೆ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮೇ 14 :

 

ಬಸವ ಜಯಂತಿ ನಿಮಿತ್ಯ ಶುಕ್ರವಾರದಂದು ಇಲ್ಲಿಯ ಬಸವೇಶ್ವರ ವೃತ್ತದಲ್ಲಿ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಬಸವೇಶ್ವರ ಮೂರ್ತಿಗೆ ಮಾರ್ಲಾಪಣೆ ಮಾಡಿ ಪೂಜೆ ಸಲ್ಲಿಸಿದರು

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಶ್ಯಾಳ, ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ , ಪೌರಾಯುಕ್ತ ಶಿವಾನಂದ ಹಿರೇಮಠ,ಮುಖಂಡರಾದ ಚಂದ್ರಶೇಖರ್ ಕೊಣ್ಣೂರ,ವಿವೇಕ ಜತ್ತಿ, ಪ್ರಶಾಂತ ಕುರಬೇಟ ಸೇರಿದಂತೆ ಇತರರು ಇದ್ದರು

Related posts: