ಗೋಕಾಕ:ಶಿವಾಜಿ ಮಹಾರಾಜರ ಪುತ್ತಳಿಗೆ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಮಾಲಾರ್ಪಣೆ
ಶಿವಾಜಿ ಮಹಾರಾಜರ ಪುತ್ತಳಿಗೆ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಮಾಲಾರ್ಪಣೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 19 :
ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ಯ ಇಲ್ಲಿನ ಮರಾಠಾ ಗಲ್ಲಿಯಲ್ಲಿರುವ ಶಿವಾಜಿ ಮಹಾರಾಜರ ಪುತ್ತಳಿಗೆ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರು ಶನಿವಾರದಂದು ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಪ್ರಕಾಶ ಮುರಾರಿ, ಪಂಡಿತ್ ಓಗಲೆ, ಶಿವಾಜಿ ಕಲ್ಲೋಳ್ಳಿ, ಮಹೇಶ ಚಿಕ್ಕಡೋಳಿ , ಕೃಷ್ಣಾ ಗುಡ್ಡದಮನಿ, ಬಸವರಾಜ ದೇಶನೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.