ಗೋಕಾಕ:ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘದ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೆ.ಆರ್.ಆಯ್ಕೆ

ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘದ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೆ.ಆರ್.ಆಯ್ಕೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 1 :
ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘದ 2022-25 ನೇ ಸಾಲಿನ ಚುನಾವಣೆಯಲ್ಲಿ ನಗರದ ಛಾಯಾಗ್ರಾಹಕ ಮಲ್ಲಿಕಾರ್ಜುನ ಕೆ.ಆರ್. ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಾದ್ದಾರೆ.
ಇವರ ಆಯ್ಕೆಯಿಂದ ಉತ್ತರ ಕರ್ನಾಟಕದ ಛಾಯಾಗ್ರಾಹಕರಲ್ಲಿ ಪ್ರಥಮವಾಗಿ ಈ ಸ್ಥಾನ ಲಭಿಸಿದ್ದಕೆ ಗೋಕಾಕ ತಾಲೂಕು ಛಾಯಾಗ್ರಾಹಕ ಸಂಘದ ಅಧ್ಯಕ್ಷರು ಹಾಗೂ ಸರ್ವಸದ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.
Related posts:
ಗೋಕಾಕ:ಕೇಂದ್ರದ ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ನಿಧನಕ್ಕೆ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಸಂತಾಪ
ಗೋಕಾಕ:ಜನತಾ ಕರ್ಫ್ಯೂಗೆ ಗೋಕಾಕ ಸ್ತಬ್ದ : ಬೆಳ್ಳೆಗೆಯಿಂದ ಹೊರ ಬರದೆ ಬಾಲ್ಕನಿಯಿಂದ ಚಪ್ಪಾಳೆ ತಟ್ಟಿ ಬೆಂಬಲ ಸೂಚಿಸಿದ …
ಗೋಕಾಕ:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಭಗ್ನಗೊಳಿಸಿರುವ ದೇಶದ್ರೋಹಿಗಳನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ…
