ಗೋಕಾಕ:ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ 5ಜನ ಬಡವರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ 5ಜನ ಬಡವರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ
ಗೋಕಾಕ ಜ 26 : 76ನೇ ಗಣರಾಜ್ಯೋತ್ಸವ ಅಂಗವಾಗಿ ಇಲ್ಲಿನ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಜಿಲ್ಲೆಯ ಐದು ಜನ ಕಡು ಬಡವರಿಗೆ ಬೆಳಗಾವಿಯ ನೇತ್ರದರ್ಶನ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಲಾಯಿತು.
ಡಾ.ಸಚಿನ ಮೌಲಿ, ಫೌಂಡೇಶನ್ ನ ಜುಬೇರ ಮಿರ್ಜಾಬಾಯಿ ಉಪಸ್ಥಿತರಿದ್ದರು.