ಬೆಳಗಾವಿ : ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಶಾಕ್ : ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಸತೀಶ ರಾಜೀನಾಮೆ

ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಶಾಕ್ : ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಸತೀಶ ರಾಜೀನಾಮೆ
ಬೆಳಗಾವಿ ಜೂ 8 : ಸಂಪುಟದಲ್ಲಿ ಸ್ಥಾನ ದೊರೆತಿಲ್ಲಾ ಎಂದು ಮುನಿಸಿಕೊಂಡಿರುವ ಕೈ ಪ್ರಭಾವಿ ನಾಯಕರು ಪಕ್ಷ ನೀಡಿದ ಜವಾಬ್ದಾರಿಗಳಿಗೆ ರಾಜೀನಾಮೆ ನೀಡುವ ಪ್ರಸಣ ಮುಂದುವರೆಸಿದ್ದಾರೆ ಮೋನ್ನೆಯಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಎಸ್.ಆರ್.ಪಾಟೀಲ ಬೆನ್ನಲ್ಲೇ ಇಂದು ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಮಾಜಿ ಸಚಿವ ಸತೀಶ ಜಾರಕಿಹೊಳಿ ಇ-ಮೇಲ್ ಮೂಲಕ ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷ ರಾಹುಲಗಾಂಧಿ ಅವರಿಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ
ಎರಡನೆಯ ಅವದಿಗೆ ಸಚಿವ ಸ್ಥಾನ ನೀಡುವ ಭರವಸೆ ಸಿಕ್ಕರೂ ಸಹ ಅದನ್ನು ಸ್ವೀಕರಿಸದಿರಲ್ಲೂ ಸತೀಶ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ