RNI NO. KARKAN/2006/27779|Thursday, October 16, 2025
You are here: Home » breaking news » ಬೆಳಗಾವಿ:ಬುದ್ದ ,ಬಸವ , ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವ ಸತೀಶ

ಬೆಳಗಾವಿ:ಬುದ್ದ ,ಬಸವ , ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವ ಸತೀಶ 

ಬುದ್ದ ,ಬಸವ , ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವ ಸತೀಶ

ಬೆಳಗಾವಿ ಡಿ 22 : ಬೆಂಗಳೂರಿನ ರಾಜ ಭವನ ಗಾಜಿನ ಮನೆಯಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಕಾಂಗ್ರೆಸ್ ನ 8 ಜನ ಶಾಸಕರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು .

ಯಾವುದೇ ಆಡಂಬರ ವಿಲ್ಲದೆ ಗಾಜಿನ ಮನೆಗೆ ಆಗಮಿಸಿದ್ದ ಸತೀಶ ಜಾರಕಿಹೊಳಿ ಅವರು ಸಂಪುಟ ದರ್ಜೆಯ ಸಚಿವರಾಗಿ ಬುದ್ಧ ಬಸವ ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸತೀಶ ಜಾರಕಿಹೊಳಿ ಅವರು ತಮ್ಮ ಆದರ್ಶವನ್ನು ಮೆರೆದು ಎಲ್ಲರ ಗಮನ ಸೆಳೆದರು .

Related posts: