ಗೋಕಾಕ:ರಮೇಶ ಜಾರಕಿಹೊಳಿ ಆಯ್ಕೆಗೆ ಅಭಿನಂದನೆ ಕೋರಿದ ಜೆಡಿಎಸ್ ಪರಾಜಿತ ಅಭ್ಯರ್ಥಿ ಆಶೋಕ ಪೂಜಾರಿ

ರಮೇಶ ಜಾರಕಿಹೊಳಿ ಆಯ್ಕೆಗೆ ಅಭಿನಂದನೆ ಕೋರಿದ ಜೆಡಿಎಸ್ ಪರಾಜಿತ ಅಭ್ಯರ್ಥಿ ಆಶೋಕ ಪೂಜಾರಿ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಡಿ 9 :
ರಮೇಶ ಜಾರಕಿಹೊಳಿಯವರು ವಿಧಾನಸಭೆ ಸದಸ್ಯರಾಗಿ ಪುನರ್ ಆಯ್ಕೆಯಾಗಿರುವುದಕ್ಕೆ ಅವರನ್ನು ಹೃತಪೂರ್ವಕವಾಗಿ ಅಭಿನಂದಿಸುತ್ತೇನೆ. ಮುಂದಿನ ದಿನಮಾನಗಳಲ್ಲಿ ಗೋಕಾಕ ತಾಲೂಕಿನ ಮತ್ತು ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಅವರು ಕೈಗೊಳ್ಳುವ ಎಲ್ಲ ಕಾರ್ಯಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ಈ ಚುನಾವಣೆಯ ಕುರಿತು ಅನೇಕ ವಿಚಾರಗಳನ್ನು ಸಾರ್ವಜನಿಕರ ಮತ್ತು ಮತದಾರರ ಗಮನಕ್ಕೆ ತರುವುದು ಅತ್ಯಂತ ಅವಶ್ಯಕವಿದ್ದು, ಒಂದೇರಡು ದಿನಗಳಲ್ಲಿ ಮನದಾಳದ ಎಲ್ಲ ಮಾತುಗಳನ್ನು ಮಾಧ್ಯಮದ ಮೂಲಕ ಸಾರ್ವಜನಿಕವಾಗಿ ತಿಳಿಸಲು ಭಯಸಿದ್ದೇನೆ ಎಂದು ಜೆ.ಡಿ.ಎಸ್. ಪರಾಜಿತ ಅಭ್ಯರ್ಥಿ ಅಶೋಕ ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related posts:
ಗೋಕಾಕ:ಪಠ್ಯೇತರ ಚುಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳೆಯವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ : ಎಸ್.ಎಸ್…
ಗೋಕಾಕ:ಕಾನೂನಿನ ಚೌಕಟ್ಟಿನಲ್ಲಿ ನ್ಯಾಯವಾದಿಗಳು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ…
ಗೋಕಾಕ:ಹಲವಾರು ಮಹಿನೀಯರ ತ್ಯಾಗ ಬಲಿದಾನದ ದಿಂದ ಭಾರತ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. : ತಹಶೀಲ್ದಾರ್ ಡಾ.ಮೋಹನ ಭಸ್ಮ…
