RNI NO. KARKAN/2006/27779|Tuesday, May 5, 2026
You are here: Home » breaking news » ಗೋಕಾಕ;ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ. 1,25 ಲಕ್ಷ ದೇಣಿಗೆ

ಗೋಕಾಕ;ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ. 1,25 ಲಕ್ಷ ದೇಣಿಗೆ 

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ. 1,25 ಲಕ್ಷ ದೇಣಿಗೆ

 

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಎ 29

 

 

 

ಗೋಕಾಕದಲ್ಲಿ ಬುಧವಾರ ಕೊರೊನಾ ವೈರಸ್ ನಿರ್ಮೂಲನೆಗೆ ಶ್ರಮಿಸುತ್ತಿರುವ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ. 1,25 ಲಕ್ಷ ದೇಣಿಗೆಯ ಚೆಕ್ಕನ್ನು ಕರ್ನಾಟಕ ರಾಜ್ಯ ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ಗೋಕಾಕ ತಾಲ್ಲೂಕು ಘಟಕದ ವತಿಯಿಂದ ಅಧ್ಯಕ್ಷ ಬಸನಗೌಡ ಪಾಟೀಲ ಅವರು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರಿಗೆ ಹಸ್ತಾಂತರಿಸಿದರು. ಚಿತ್ರದಲ್ಲಿ ನಗರಸಭೆ ಸದಸ್ಯ ಗಿರೀಶ ಖೋತ, ವಿವೇಕ ಜತ್ತಿ, ಈರಣ್ಣ ಪರುಶೆಟ್ಟಿ, ಶ್ರೀಶೈಲ ತುಪ್ಪದ ಮತ್ತಿತರರು ಇದ್ದರು.

Related posts:

ಘಟಪ್ರಭಾ:ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ : ಶಿಕ್ಷಣಾಧಿಕಾರಿ ಉಮಾದೇವಿ ಬಸ್ಸಾಪೂ…

ಬೆಳಗಾವಿ : ಮಾಧ್ಯಮದವರು ಮಧ್ಯಸ್ಥಿಕೆ ವಹಿಸಿದರೆ ಸತೀಶಗೆ ಸಚಿವ ಸ್ಥಾನ ಬಿಟ್ಟು ಕೊಡಲು ಸಿದ್ಧ : ಸಚಿವ ರಮೇಶ

ಗೋಕಾಕ:ಜನರಿಗೆ ಅನುಕೂಲವಾಗುವ ರೀತಿಯಲ್ಲಿ ತ್ವರಿತಗತಿಯಲ್ಲಿ ಆಸ್ಪತ್ರೆಯ ಕಾಮಗಾರಿ ಪೂರ್ಣಗೊಳಿಸಿ : ಅಧಿಕಾರಿಗಳಿಗೆ ಆರೋಗ್…