ಗೋಕಾಕ:ಪರಮಪೂಜ್ಯ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳಿಗೆ ಕರವೇ ವತಿಯಿಂದ ಸನ್ಮಾನ
ಪರಮಪೂಜ್ಯ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳಿಗೆ ಕರವೇ ವತಿಯಿಂದ ಸನ್ಮಾನ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 24 :
ಇಲ್ಲಿಯ ಶೂನ್ಯ ಸಂಪಾದನ ಮಠದ ಪರಮಪೂಜ್ಯ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳ 49 ನೇ ಹುಟ್ಟು ಹಬ್ಬದ ನಿಮಿತ್ತ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸತ್ಕರಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕರವೇಯ ಬಸವರಾಜ ಖಾನಪ್ಪನವರ , ಸಾದಿಕ ಹಲ್ಯಾಳ, ಮುಗುಟ ಪೈಲವಾನ , ಎಸ್.ಎಸ್.ಅಂಗಡಿ , ದತ್ತು ಕೋಲಕಾರ, ರಮೇಶ ಖಾನಪ್ಪನವರ , ಲಕ್ಷ್ಮಣ ಬಿಲಾಯಿ, ಮಹಾಂತೇಶ ತೋಲಗನ್ನವರ, ಸೇರಿದಂತೆ ಇತರರು ಇದ್ದರು