RNI NO. KARKAN/2006/27779|Friday, May 9, 2025
You are here: Home » breaking news » ಗೋಕಾಕ:ಸೌಭಾಗ್ಯಲಕ್ಷ್ಮೀ ಶುಗರ್ಸ್ ಬಾಯ್ಲರ ಪ್ರದೀಪನಾ ಕಾರ್ಯಕ್ರಮಕ್ಕೆ ಚಾಲನೆ

ಗೋಕಾಕ:ಸೌಭಾಗ್ಯಲಕ್ಷ್ಮೀ ಶುಗರ್ಸ್ ಬಾಯ್ಲರ ಪ್ರದೀಪನಾ ಕಾರ್ಯಕ್ರಮಕ್ಕೆ ಚಾಲನೆ 

ಸೌಭಾಗ್ಯಲಕ್ಷ್ಮೀ ಶುಗರ್ಸ್ ಬಾಯ್ಲರ ಪ್ರದೀಪನಾ ಕಾರ್ಯಕ್ರಮಕ್ಕೆ ಚಾಲನೆ

 

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಸೆ 21 :

 

 

ರೈತರ ಸಹಕಾರದೊಂದಿಗೆ ಸೌಭಾಗ್ಯಲಕ್ಷ್ಮೀ ಶುಗರ್ಸ್ ಪ್ರಗತಿಯತ್ತ ಸಾಗುತ್ತಿದೆ ಎಂದು ಕಾರಖಾನೆಯ ಚೇರಮನ್  ಸಂತೋಷ  ರಮೇಶ ಜಾರಕಿಹೊಳಿ ಹೇಳಿದರು

ಮಂಗಳವಾರದಂದು ಹೀರೆನಂದಿ ಗ್ರಾಮದ ಸೌಭಾಗ್ಯಲಕ್ಷ್ಮೀ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಪ್ರದೀಪನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು

ಕಾರ್ಖಾನೆಯು ಸ್ಥಾಪನೆಗೊಂಡಾಗಿನಿಂದ , ಸದಾ ಕಾಲ ರೈತರ ಆರ್ಶಿವಾದ ಕಾರ್ಖಾನೆಗೆ ಮೇಲಿದ್ದು , . ರೈತರು ಈ ಕಾರ್ಖಾನೆಯನ್ನು ತಮ್ಮದೆಂದು ಭಾವಿಸಿ ತಮ್ಮ ಕಬ್ಬನ್ನು ಪೂರೈಸಿ ತಮ್ಮ ಆರ್ಥಿಕ ಪ್ರಗತಿಯೊಂದಿಗೆ ಕಾರ್ಖಾನೆಯ ಅಭಿವೃದ್ಧಿಗೂ ಶ್ರಮಿಸುವಂತೆ ತಿಳಿಸಿದರು.

ಅಧ್ಯಕ್ಷತೆಯನ್ನು ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿ ವಹಿಸಿದ್ದರು.

ಈ ಸಂದರ್ಭದಲ್ಲಿ 

ಕಾರ್ಖಾನೆಯ ಜನರಲ್ ಮ್ಯಾನೇಜರ್ ಅಧಿಕರಾವ ಪಾಟೀಲ,ದತ್ತಕುಮಾರ್ ರಕ್ತಾಲೇ ,

ಪ್ರಮೋದ್ ಸಾಬಳೆ , ಪ್ರಶಾಂತ್ ಪಾಟೀಲ
ರೈತರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts: