ಗೋಕಾಕ:ನಗರಸಭೆ ಅಧ್ಯಕ್ಷ , ಉಪಾಧ್ಯಕ್ಷರಿಂದ ಸಚಿವರಿಗೆ ಸತ್ಕಾರ
ನಗರಸಭೆ ಅಧ್ಯಕ್ಷ , ಉಪಾಧ್ಯಕ್ಷರಿಂದ ಸಚಿವರಿಗೆ ಸತ್ಕಾರ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 17 :
ಇತ್ತೀಚೆಗೆ ಗೋಕಾಕ ನಗರಸಭೆಗೆ ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷ ಜಯಾನಂದ ಹುಣಚ್ಯಾಳಿ ಮತ್ತು ಉಪಾಧ್ಯಕ್ಷ ಬಸವರಾಜ ಅರೆನ್ನವರ ಮತ್ತು ನಗರಸಭೆ ಸದಸ್ಯರು ಮಂಗಳವಾರದಂದು ನಗರದ ಸಚಿವರ ಕಾರ್ಯಾಲಯದಲ್ಲಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾಗಿ ಸತ್ಕರಿಸಿದರು.