RNI NO. KARKAN/2006/27779|Saturday, July 12, 2025
You are here: Home » breaking news » ಗೋಕಾಕ:ದುರ್ಗಾಮಾತಾ ಉತ್ಸವ ಮೂರ್ತಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ವಿಶೇಷ ಪೂಜೆ

ಗೋಕಾಕ:ದುರ್ಗಾಮಾತಾ ಉತ್ಸವ ಮೂರ್ತಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ವಿಶೇಷ ಪೂಜೆ 

ದುರ್ಗಾಮಾತಾ ಉತ್ಸವ ಮೂರ್ತಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ವಿಶೇಷ ಪೂಜೆ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 16 :

 

ನವರಾತ್ರಿ ಉತ್ಸವದ ಕೊನೆಯದಿನವಾದ ಶುಕ್ರವಾರದಂದು ಆಚಾರ್ಯ ಗಲ್ಲಿ ನವರಾತ್ರಿ ಉತ್ಸವ ಕಮೀಟಿ ಹಾಗೂ ದುರ್ಗಾಮಾತಾ ದೌಡ್ ಸಂಘಟಕರು ಹಮ್ಮಿಕೊಂಡ ದುರ್ಗಾಮಾತಾ ಉತ್ಸವ ಮೂರ್ತಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಶ್ರೀ ದುರ್ಗಾಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಆಚಾರ್ಯ ಗಲ್ಲಿ ನವರಾತ್ರಿ ಉತ್ಸವ ಕಮೀಟಿ ಹಾಗೂ ದುರ್ಗಾಮಾತಾ ದೌಡ್ ಸಂಘಟಕರು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರನ್ನು ಸತ್ಕರಿಸಿದರು.
ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ಅನಂತ ಜೋಶಿ, ಸಂಜು ಕಮತಗಿ, ನೇತಾಜಿ ಕೋರಾಡೆ, ಹನಮಂತ ಸಿಂತ್ರೆ, ಸಂದೀಪ ಸಾಂಗಲಿ, ಕೃಷ್ಣಾ ಗುಡ್ಡದಮನಿ, ಅನೀಲ ಮಿಲ್ಕೆ, ಮಹೇಶ ಚಿಗಡೋಳ್ಳಿ, ಸುಶಾಂತ ಜೋಗೊಜಿ, ಶ್ರೀಕಾಂತ ಕದಮ, ಸಚೀನ ಕೋರಾಡೆ, ಮಾರುತಿ ಪಡತಾರೆ, ಕಿರಣ ಇಟ್ನಾಳ, ಪಿಂಟು ಶಿಂತ್ರೆ, ಸಂತೋಷ ಮುತ್ನಾಳ, ನಾಗೇಶ ಜುಗಳಿ, ಮಂಜು ಕಲಾಲ, ಮಹೇಶ ಕಂಬಾರ, ನಿತಿನ ಪವಾರ, ಸತೀಶ ಮನ್ನಿಕೇರಿ, ಬಸು ಪಡತಾರೆ ಸೇರಿದಂತೆ ಅನೇಕರು ಇದ್ದರು.

Related posts: