ಗೋಕಾಕ:ವೃತ್ತಿ ನಿರತ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾಗಿ ಲಕ್ಷ್ಮಣ ಯಮಕನಮರಡಿ ಉಪಾಧ್ಯಕ್ಷರಾಗಿ ರವಿ ಉಪ್ಪಿನ ಆಯ್ಕೆಯಾಗಿದ್ದಾರೆ.

ವೃತ್ತಿ ನಿರತ ಛಾಯಾಗ್ರಾಹಕ ಸಂಘದ ಅಧ್ಯಕ್ಷರಾಗಿ ಲಕ್ಷ್ಮಣ ಯಮಕನಮರಡಿ ಉಪಾಧ್ಯಕ್ಷರಾಗಿ ರವಿ ಉಪ್ಪಿನ ಆಯ್ಕೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 24 :
ವೃತ್ತಿ ನಿರತ ಛಾಯಾಗ್ರಾಹಕರ ಸಂಘ ಗೋಕಾಕ 2022-23 ನೇಯ ಸಾಲಿನ ಅಧ್ಯಕ್ಷರಾಗಿ ಲಕ್ಷ್ಮಣ ಯಮಕನಮರಡಿ ಉಪಾಧ್ಯಕ್ಷರಾಗಿ ರವಿ ಉಪ್ಪಿನ ಆಯ್ಕೆಯಾಗಿದ್ದಾರೆ.
ಬುಧವಾರದಂದು ನಗರದ ಸಂಘದ ಕಾರ್ಯಾಲಯದಲ್ಲಿ ನಿಕಟಪೂರ್ವ ಅಧ್ಯಕ್ಷ ಮಧುಸೂದನ್ ಸೋಣಗೋಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಈ ಕೆಳಗಿನಂತೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಕೆ ಆರ್, ಸಹ ಕಾರ್ಯದರ್ಶಿಯಾಗಿ ಗಂಗಾಧರ ಕಳ್ಳಿಗುದ್ದಿ, ಖಜಾಂಚಿಯಾಗಿ ರಾಜಶೇಖರ ರಜಪೂತ ಆಯ್ಕೆಯಾಗಿದ್ದಾರೆ
ಸಂದರ್ಭದಲ್ಲಿ ಆನಂದ ವಣ್ಣುರ,ಸುರೇಶ ರಜಪೂತ, ಕಾಡಪ್ಪ ನಾಯಿಕ, ರಾಘವೇಂದ್ರ ಮಾಲದಿನ್ನಿ, ಮುಕೇಶ ಹಾಗರಗಿ,ರಾಜು ಕಲಾಲ ಉಪಸ್ಥಿತರಿದ್ದರು.
Related posts:
ಘಟಪ್ರಭಾ:ಮತದಾರರ ಪ್ರೀತಿ-ವಿಶ್ವಾಸಕ್ಕೆ ಯಾವುದೇ ಚ್ಯುತಿ ತರದೇ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದೆನೆ : ಶ…
ಗೋಕಾಕ:ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಗಮ ರೀತಿಯಲ್ಲಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ : ಬಿಇಒ…
ಗೋಕಾಕ:ಸತೀಶ ಶುಗರ್ಸ್ ಆರ್ವಾಡ್ಸ ಮೂಲಕ ಬೆಳೆದ ಪ್ರತಿಭೆಗಳು ಬೆಂಗಳೂರಿನಿಂದ ದೆಹಲಿವರೆಗೆ ಹೆಸರು ಮಾಡುತ್ತಿದ್ದಾರೆ : ಫ್ಯ…