RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಡಾ.ಭೀಮಶಿ ಜಾರಕಿಹೊಳಿ ಅವರ ಹುಟ್ಟು ಹಬ್ಬದ ಅಂಗವಾಗಿ ರೋಗಿಗಳಿಗೆ ಅನ್ನಸಂತರ್ಪಣೆ

ಗೋಕಾಕ:ಡಾ.ಭೀಮಶಿ ಜಾರಕಿಹೊಳಿ ಅವರ ಹುಟ್ಟು ಹಬ್ಬದ ಅಂಗವಾಗಿ ರೋಗಿಗಳಿಗೆ ಅನ್ನಸಂತರ್ಪಣೆ 

ಡಾ.ಭೀಮಶಿ ಜಾರಕಿಹೊಳಿ ಅವರ ಹುಟ್ಟು ಹಬ್ಬದ ಅಂಗವಾಗಿ ರೋಗಿಗಳಿಗೆ ಅನ್ನಸಂತರ್ಪಣೆ

ಗೋಕಾಕ ಮಾ 21 : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಗೌರವಾಧ್ಯಕ್ಷ, ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ಚೇರಮನ್ನರಾದ ಡಾ.ಭೀಮಶಿ ಜಾರಕಿಹೊಳಿ ಅವರ 57ನೇ ಜನುಮ ದಿನದ ಅಂಗವಾಗಿ ಅವರ ಅಭಿಮಾನಿಗಳು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮತ್ತು ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರುಗಳು ಸೇರಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ ಅನ್ನಸಂತರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ಬಿ.ಕೆ.ಕುಲಕರ್ಣಿ,ಡಾ.ಎ.ಬಿ.ಪಾಟೀಲ,ಡಾ.ಜಿ.ಆರ್.ನಿಡೋಣಿ,ಐ.ಎಸ್.ಪವಾರ, ಅರುಣ ಪೂಜೇರ, ಎಚ್.ಎಸ್.ಅಡಿಬಟ್ಟಿ, ಎಚ್.ವ್ಹಿ.ಪಾಗನಿಸ್,ಪಿ.ವಿ.ಚಚಡಿ, ಡಾ.ಶಾಂತ ಪಿ, ಕಾರ್ಯನಿರತ ಪತ್ರಕರ್ತ ಸಂಘದ ಗುರು ಪೂಜೇರಿ, ಸುರೇಶ ಪಾಟೀಲ, ಮಹಾರುದ್ರ ಮಹಾಲಮನಿ, ಸಾದಿಕ ಹಲ್ಯಾಳ, ಲಕ್ಷ್ಮೀ ಪೆಟ್ರೋಲ್ ಸ್ಟೋರ್ ನ ನಾಗರಾಜ್ ವಾಳವೇಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts: