ಗೋಕಾಕ:ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಕೆ.ಆರ್. ಅವಿರೋಧ ಆಯ್ಕೆ

ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಕೆ.ಆರ್. ಅವಿರೋಧ ಆಯ್ಕೆ
ಗೋಕಾಕ ಮಾ 28 : ನಗರದ ಛಾಯಾಗ್ರಹಕ ಮಲ್ಲಿಕಾರ್ಜುನ ಕೆ.ಆರ್. ಅವರು ಕರ್ನಾಟಕ ರಾಜ್ಯ ಛಾಯಾಚಿತ್ರ ಗ್ರಾಹಕರ ಸಂಘದ 2026-29 ನೇ ಸಾಲಿನ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿ, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಸ್ಥಾನಪಡೆದಿದ್ದಾರೆ.
