ಗೋಕಾಕ: ಧೂಪದಾಳ ಗ್ರಾಮದಲ್ಲಿ ರಾಣಾಪ್ರತಾಪ್ ಸಿಂಹರ ಜಯಂತಿ ಆಚರಣೆ
ಧೂಪದಾಳ ಗ್ರಾಮದಲ್ಲಿ ರಾಣಾಪ್ರತಾಪ್ ಸಿಂಹರ 477 ನೇ ಜಯಂತಿ ಆಚರಣೆ
ಘಟಪ್ರಭಾ ಮೇ 28: ಗೋಕಾಕ ತಾಲೂಕಿನ ಧೂಪದಾಳ ಗ್ರಾಮದ ರಜಪೂತ ಸೇವಾ ಸಮಿತಿಯ ಆಶ್ರಯದಲ್ಲಿ ಮಹಾರಾಜ ರಾಣಾಪ್ರತಾಪ್ ಸಿಂಹರ 477 ನೇಯ ಜಯಂತಿಯನ್ನು ವಿಜ್ರಂಭನೆಯಿಂದ ಆಚರಿಸಲಾಯಿತು.
ಇಂದು ನಡೆದ ಜಯಂತಿಯನ್ನು ಕರ್ಪೂರಮಠ ಸ್ವಾಮೀಜಿ ರಾಣಾಪ್ರತಾಪ್ ಸಿಂಹರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಬೈಕ್ ಜಾಥಾ ಹಮ್ಮಿಕೊಂಡು, ಮಹಾಪ್ರಸಾದ ಜರುಗಿತು.
ಸಂಜೆ 4 ಗಂಟೆಗೆ ಮಹಾರಾಣಾ ಪ್ರತಾಪ್ ಸಿಂಹ ಭಾವಚಿತ್ರದ ಮೆರವಣಿಗೆಗೆ ಸಮಿತಿ ಉಪಾಧ್ಯಕ್ಷರಾದ ಭರ್ಮಸಿಂಗ ಚಾಲನೆ ನೀಡಿದರು. ಮೆರವಣಿಗೆಯು ಜಾನಪದ ಕಲಾಮೇಳದೊಂದಿಗೆ ಲಕ್ಷ್ಮೀದೇವರ ಗುಡಿಯವರೆಗೆ ಹೋಗಿ ಪ್ರಮುಖ ಬೀದಿಗಳಲ್ಲಿ ಹಾಯ್ದು ಕಾರ್ಯಾಲಯ ತಲುಪಿತು.
ರಜಪೂತ ಸಮಾಜದ ಬಾಂಧವರುಹಾಗೂ ಮಹಿಳಾ ಸಂಘದವರು ಉಪಸ್ಥಿತರಿದ್ದರು
Related posts:
ಗೋಕಾಕ:ಜಲಪ್ರಳಯದಿಂದಾಗಿ ಹಾನಿಗೊಳಗಾದ ಪ್ರದೇಶಗಳಲ್ಲಿ ಸ್ವಚ್ಛತೆಗಾಗಿ ಜೆಸಿಬಿ ಹಾಗೂ ಟ್ಯಾಕ್ಟರ್ಗಳನ್ನು ನೀಡಿದ ಸಹಾಯ
ಗೋಕಾಕ:ಪರಿಹಾರದ ಹಣ ಮಂಜೂರಾಗದ ನೆರೆ ಸಂತ್ರಸ್ತರಿಗೆ ಪಿಎಮ್ಎವೈ ಯೋಜನೆಯಡಿ ಮನೆಗಳ ಮಂಜೂರಕ್ಕೆ ಯತ್ನ- ಶಾಸಕ ಬಾಲಚಂದ್ರ ಜ…
ಗೋಕಾಕ:ಕೊರೋನಾ ಎರಡನೇ ಅಲೆಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ : ಶಾಸಕ ಬಾಲಚಂದ್ರ ಜಾರಕಿಹೊ…
