RNI NO. KARKAN/2006/27779|Thursday, October 16, 2025
You are here: Home » breaking news » ಗೋಕಾಕ:ದೇವಸ್ಥಾನಗಳ ಜಿರ್ಣೋದ್ದಾರಕ್ಕಾಗಿ ಮುಜರಾಯಿ ಇಲಾಖೆಯಿಂದ 4 ಲಕ್ಷ ರೂ ಮಂಜೂರು

ಗೋಕಾಕ:ದೇವಸ್ಥಾನಗಳ ಜಿರ್ಣೋದ್ದಾರಕ್ಕಾಗಿ ಮುಜರಾಯಿ ಇಲಾಖೆಯಿಂದ 4 ಲಕ್ಷ ರೂ ಮಂಜೂರು 

ಗೋಕಾಕ ಮತಕ್ಷೇತ್ರದ ಖನಗಾಂವ ಗ್ರಾಮದ ಶ್ರೀ ದುರ್ಗಾದೇವಿ ಹಾಗೂ ಹೂಲಿಕಟ್ಟಿ ಗ್ರಾಮದ ಶ್ರೀ ಬೀರಸಿದ್ದೇಶ್ವರ ದೇವಸ್ಥಾನಗಳ ಜಿರ್ಣೋದ್ದಾರಕ್ಕಾಗಿ ಮುಜರಾಯಿ ಇಲಾಖೆಯಿಂದ ಮಂಜೂರಾದ ತಲಾ 4 ಲಕ್ಷ ರೂಗಳ ಚೆಕ್‍ಗಳನ್ನು ಗುರುವಾರದಂದು ನಗರದ ಸಚಿವರ ಕಾರ್ಯಾಲಯದಲ್ಲಿ ಗಣ್ಯರು ವಿತರಿಸುತ್ತಿರುವುದು.

ದೇವಸ್ಥಾನಗಳ ಜಿರ್ಣೋದ್ದಾರಕ್ಕಾಗಿ ಮುಜರಾಯಿ ಇಲಾಖೆಯಿಂದ 4 ಲಕ್ಷ ರೂ ಮಂಜೂರು

ಗೋಕಾಕ ಜೂ 14 : ಗೋಕಾಕ ಮತಕ್ಷೇತ್ರದ ಖನಗಾಂವ ಗ್ರಾಮದ ಶ್ರೀ ದುರ್ಗಾದೇವಿ ಹಾಗೂ ಹೂಲಿಕಟ್ಟಿ ಗ್ರಾಮದ ಶ್ರೀ ಬೀರಸಿದ್ದೇಶ್ವರ ದೇವಸ್ಥಾನಗಳ ಜಿರ್ಣೋದ್ದಾರಕ್ಕಾಗಿ ಮುಜರಾಯಿ ಇಲಾಖೆಯಿಂದ ಮಂಜೂರಾದ ತಲಾ 4 ಲಕ್ಷ ರೂಗಳ ಚೆಕ್‍ಗಳನ್ನು ಗುರುವಾರದಂದು ನಗರದ ಸಚಿವರ ಕಾರ್ಯಾಲಯದಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಜಿಪಂ ಸದಸ್ಯ ಟಿ.ಆರ್.ಕಾಗಲ, ಮಾಜಿ ಸದಸ್ಯ ನಿಂಗಪ್ಪ ಗಡಜನ್ನವರ, ದೇವಸ್ಥಾನ ಕಮೀಟಿಯ ಮಾಯಪ್ಪ ಕೋಣಿ, ಪ್ರಕಾಶ ತೋಳಿನವರ, ನಿಂಗಪ್ಪ ಬಾಣಸಿ, ರಾಮಪ್ಪ ಮರೆನ್ನವರ, ಮಾಯಪ್ಪ ಬೀರನ್ನವರ, ರಾಮಪ್ಪ ಡಬ್ಬನವರ ಸೇರಿದಂತೆ ಅನೇಕರು ಇದ್ದರು.

Related posts: