RNI NO. KARKAN/2006/27779|Saturday, August 2, 2025
You are here: Home » breaking news » ಬೆಳಗಾವಿ :ಕಾಂಗ್ರೆಸ್ ಸಮಾವೇಶಕ್ಕೆ 2 ಲಕ್ಷ ಕಾರ್ಯಕರ್ತರನ್ನು ಸೇರಿಸುವ ಗುರಿ : ಸಚಿವ ರಮೇಶ ಮಾಹಿತಿ

ಬೆಳಗಾವಿ :ಕಾಂಗ್ರೆಸ್ ಸಮಾವೇಶಕ್ಕೆ 2 ಲಕ್ಷ ಕಾರ್ಯಕರ್ತರನ್ನು ಸೇರಿಸುವ ಗುರಿ : ಸಚಿವ ರಮೇಶ ಮಾಹಿತಿ 

ಕಾಂಗ್ರೆಸ್ ಸಮಾವೇಶಕ್ಕೆ 2 ಲಕ್ಷ ಕಾರ್ಯಕರ್ತರನ್ನು ಸೇರಿಸುವ ಗುರಿ : ಸಚಿವ ರಮೇಶ ಮಾಹಿತಿ

 

ಬೆಳಗಾವಿ ಜೂ 27: ಜೂ 30 ರಂದು ಜಿಲ್ಲೆಯ ಅಥಣಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜರಗುವ ಕಾಂಗ್ರೆಸ್ ಸಮಾವೇಶಕ್ಕೆ ಸುಮಾರು 2 ಲಕ್ಷ ಕಾರ್ಯಕರ್ತರನ್ನು ಸಂಘಟಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಾರಕಿಹೊಳಿ ತಿಳಿಸಿದ್ದಾರೆ

ಈ ಕುರಿತು ನಮ್ಮ ಬೆಳಗಾವಿ ಇ – ವಾರ್ತೆ ಗೆ ಮಾಹಿತಿ ನೀಡಿರುವ ಅವರು, ಕಾರ್ಯಕರ್ತರ ಸಂಘಟನೆಯ ಉದ್ದೇಶದಿಂದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದೇನೆ. ಪ್ರತಿ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಕರೆತರುವ ಹೊಣೆ ಪಕ್ಷದ ಪದಾಧಿಕಾರಿಗಳ ಮೇಲಿದ್ದು, ಸರ್ಕಾರದ ಸಾಧನೆಗಳನ್ನು ಜನರಿಗೆ ಪರಿಚಯಿಸುವ ಕೆಲಸವಾಗಬೇಕಿದೆ ಎಂದರು

Related posts: