RNI NO. KARKAN/2006/27779|Friday, May 23, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ

ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ ಗೋಕಾಕ ಮೇ 23 : ಚುಟುಕು ಸಾಹಿತ್ಯ ಪರಿಷತ್ತು ಗೋಕಾಕ ತಾಲ್ಲೂಕು ಘಟಕ ಮತ್ತು ಗೋಕಾವಿ ಗೆಳೆಯರ ಬಳಗ ಸಂಯುಕ್ತ ಆಶ್ರಯದಲ್ಲಿ ನಾಳೆ ಶನಿವಾರದಂದು ಸಂಜೆ 4 ಘಂಟೆಗೆ ನಗರ ಬಸ್ಸ ನಿಲ್ದಾಣ ರಸ್ತೆಯಲ್ಲಿರುವ ಶ್ರೀ ವಿವೇಕಾನಂದ ಯೋಗ ಕೇಂದ್ರದ ಸಭಾಂಗಣದಲ್ಲಿ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ ಜರುಗಲಿದೆ. ಹಿರಿಯ ಸಾಹಿತಿ ಡಾ.ಲಕ್ಷ್ಮಣ ಚೌರಿ ಅಧ್ಯಕ್ಷತೆವಹಿಸಲಿದ್ದು, ಹಾರೂಗೇರಿ ಹಿಡಕಲ್ ನ ಶಿಕ್ಷಕ ಹಾಗೂ ಚಿಂತಕರಾದ ಶಂಕರ ಕ್ಯಾಸ್ತಿ ಗೋಕಾವಿ ನೆಲದ ಚುಟುಕು ಸಾಹಿತ್ಯ ಕುರಿತು ಉಪನ್ಯಾಸ ನೀಡಲಿದ್ದಾರೆ.ಹಿರಿಯ ...Full Article

ಘಟಪ್ರಭಾ:ಜಿಲ್ಲಾ ಕೇಂದ್ರದ ಘೋಷಣೆಗೆ ಗೋಕಾಕ ರೋಡ್ ರೈಲು ನಿಲ್ದಾಣ ಹೆಚ್ಚಿನ ಬಲ ತುಂಬಲಿದೆ : ಈರಣ್ಣ ಕಡಾಡಿ

ಜಿಲ್ಲಾ ಕೇಂದ್ರದ ಘೋಷಣೆಗೆ ಗೋಕಾಕ ರೋಡ್ ರೈಲು ನಿಲ್ದಾಣ ಹೆಚ್ಚಿನ ಬಲ ತುಂಬಲಿದೆ : ಈರಣ್ಣ ಕಡಾಡಿ ಘಟಪ್ರಭಾ ಮೇ 22 : ಯಾರೇ ತಿಪ್ಪರಲಾಗ ಹಾಕಿದರು ಮುಂದೊಂದು ದಿನ ಗೋಕಾಕ ಜಿಲ್ಲೆ ಆಗೇ ಆಗುತ್ತದೆ ಜಿಲ್ಲಾ ಕೇಂದ್ರದ ಘೋಷಣೆಗೆ ...Full Article

ಗೋಕಾಕ:ಗೋಕಾಕದಲ್ಲಿ ಬೃಹತ್ ತಿರಂಗಾಯಾತ್ರೆ

ಗೋಕಾಕದಲ್ಲಿ ಬೃಹತ್ ತಿರಂಗಾಯಾತ್ರೆ ಗೋಕಾಕ ಮೇ 21 : ಕಾಂಗ್ರೇಸ್ ನಾಯಕರು ಪಾಕ್ ಏಜೇಂಟರಂತೆ ವರ್ತಿಸುತ್ತಿದ್ದು, ಭಾರತದ ಸೈನಿಕರು ಮಾಡುವ ಪ್ರತಿಯೊಂದು ದಾಳಿಗೂ ಸಾಕ್ಷಿಕೆಳುತ್ತಿದ್ದು ಇದಕ್ಕೆ ಪ್ರತಿಯೊಬ್ಬ ನಾಗರಿಕ ಉತ್ತರಕೊಡುವ ಕಾಲ ಆದಷ್ಟು ಬೇಗ ಬರಲಿದೆ ಎಂದು ಕಾಂಗ್ರೇಸ್ ವಿರುದ್ಧ ...Full Article

ಗೋಕಾಕ:ಈಶ್ವರಚಂದ್ರ ಬೆಟಗೇರಿ ಅವರಿಂದ ಸತ್ಯವಾನ ಸಾವಿತ್ರಿ ಸಣ್ಣಾಟ

ಈಶ್ವರಚಂದ್ರ ಬೆಟಗೇರಿ ಅವರಿಂದ ಸತ್ಯವಾನ ಸಾವಿತ್ರಿ ಸಣ್ಣಾಟ ಗೋಕಾಕ ಮೇ 20 : ಇತ್ತೀಚೆಗೆ ಅಡಿಬಟ್ಟಿ ಗ್ರಾಮದ ಪರಮೇಶ್ವರ ರಥೋತ್ಸವ ಸಂಭ್ರಮದಲ್ಲಿ ಗೋಕಾಕದ ಈಶ್ವರಚಂದ್ರ ಬೆಟಗೇರಿಯವರ ಸತ್ಯವಾನ ಸಾವಿತ್ರಿ ಸಣ್ಣಾಟ ಪ್ರದರ್ಶನವಾಯಿತು.Full Article

ಗೋಕಾಕ:ನಿರ್ಲಕ್ಷ್ಯ ಆರೋಪದಡಿ ವೈದ್ಯರ ವಿರುದ್ಧ ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನಿರ್ಲಕ್ಷ್ಯ ಆರೋಪದಡಿ ವೈದ್ಯರ ವಿರುದ್ಧ ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಗೋಕಾಕ ಮೇ 20 : ಇಲ್ಲಿನ ನಿಸರ್ಗ ಖಾಸಗಿ ಆಸ್ಪತ್ರೆಯಲ್ಲಿ ಮಂಡಿಕ ( ಟಾನಸಂಸ್) ಶಸ್ತ್ರಚಿಕಿತ್ಸೆ ಸಂಬಂಧಿಸಿದಂತೆ ರೋಗಿ ಮೃತಪಟ್ಟ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ಆರೋಪದಡಿ ವೈದ್ಯರ ವಿರುದ್ಧ ಗೋಕಾಕ ...Full Article

ಗೋಕಾಕ:ʼನ್ಯಾಯದಾನ ಮಾಡಿದ ತೃಪ್ತಿ ಇದೆʼ: ನ್ಯಾಯಾಧೀಶ ರಾಜೀವ ಗೊಳಸಾರ

ʼನ್ಯಾಯದಾನ ಮಾಡಿದ ತೃಪ್ತಿ ಇದೆʼ: ನ್ಯಾಯಾಧೀಶ ರಾಜೀವ ಗೊಳಸಾರ ಗೋಕಾಕ ಮೇ 19 : ಮೂರು ವರ್ಷಗಳ ಅವಧಿಗೆ ಇಲ್ಲಿ ನ್ಯಾಯಾಧೀಶನಾಗಿ ಸೇವೆ ಸಲ್ಲಿಸಿ ನ್ಯಾಯದಾನ ಮಾಡಿದ ತೃಪ್ತಿ ನನಗಿದೆ ಎಂದು ಪ್ರಧಾನ ಜೆ.ಎಂ.ಎಫ್‌.ಸಿ. ಮತ್ತು ಸಿವಿಲ್‌ ನ್ಯಾಯಾಧಿಶ ರಾಜೀವ ...Full Article

ಗೋಕಾಕ:ಆದೋಂಲನ ರೀತಿಯಲ್ಲಿ ಸರಕಾರಿ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು : ಶ್ರೀಮತಿ ರೇವತಿ ಮಠದ

ಆದೋಂಲನ ರೀತಿಯಲ್ಲಿ ಸರಕಾರಿ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು : ಶ್ರೀಮತಿ ರೇವತಿ ಮಠದ ಗೋಕಾಕ ಮೇ 17 : ಆದೋಂಲನ ರೀತಿಯಲ್ಲಿ ಸರಕಾರಿ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು ಎಂದು ಜಿಲ್ಲಾ ಭೋಜನಾಧಿಕಾರಿ ಶ್ರೀಮತಿ ರೇವತಿ ಮಠದ ಹೇಳಿದರು ...Full Article

ಆಸೆಗಳನ್ನು ತ್ಯಜಿಸಿ ಸತ್ಯ-ಶುದ್ಧ ಕಾಯಕ ನಡಿಸಿ ಜೀವನ ಸಾಗಿಸಬೇಕು : ಮಹಾಂತ ದೇವರು ಗೋಕಾಕ ಮೇ 16 : ಮಾನವ ಇಂದು ಅತಿಯಾದ ವ್ಯಾಮೋಹ – ದುರಾಸೆಗಳಿಗೆ ಬಲಿಯಾಗಿ ಮಾಲ್ಯರಹಿತವಾಗಿ ಬದೀಕುತ್ತಿದ್ಜಾನೆ.ಆಸೆಗಳನ್ನು ತ್ಯಜಿಸಿ ಸತ್ಯ-ಶುದ್ಧ ಕಾಯಕ ನಡಿಸಿ ಜೀವನ ಸಾಗಿಸಬೇಕು ...Full Article

ಗೋಕಾಕ:ಇಸ್ಲಾಂ ಧರ್ಮ ಗ್ರಂಥಕ್ಕೆ ಮಾಡಿರುವ ಅವಮಾನವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಗೋಕಾಕದಲ್ಲಿ ಬೃಹತ್ ಪ್ರತಿಭಟನೆ

ಇಸ್ಲಾಂ ಧರ್ಮ ಗ್ರಂಥಕ್ಕೆ ಮಾಡಿರುವ ಅವಮಾನವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಗೋಕಾಕದಲ್ಲಿ ಬೃಹತ್ ಪ್ರತಿಭಟನೆ ಗೋಕಾಕ ಮೇ 16 : ಸಂತಿಬಸ್ತವಾಡ ಗ್ರಾಮದಲ್ಲಿ ಇಸ್ಲಾಂ ಧರ್ಮ ಗ್ರಂಥಕ್ಕೆ ಮಾಡಿರುವ ಅವಮಾನವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ...Full Article

ಗೋಕಾಕ:ವಿದ್ಯಾರ್ಥಿ ಜೀವನವು ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ : ಅಯಾಜ್ ಮುಲ್ಲಾ

ವಿದ್ಯಾರ್ಥಿ ಜೀವನವು ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ : ಅಯಾಜ್ ಮುಲ್ಲಾ ಗೋಕಾಕ ಮೇ 13 : ವಿದ್ಯಾರ್ಥಿ ಜೀವನವು ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದ್ದು, ಅದನ್ನು ಅರ್ಥಪೂರ್ಣವಾಗಿ ಸದುಪಯೋಗ ಪಡೆಸಿಕೊಂಡು ಸಾಧಕರಾಗಬೇಕು ಎಂದು ಬೆಳಗಾವಿಯ ಮೊಹಮ್ಮದಅಯಾಜ್ ಮುಲ್ಲಾ ಹೇಳಿದರು ...Full Article
Page 1 of 60912345...102030...Last »