RNI NO. KARKAN/2006/27779|Monday, June 16, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಘಟಪ್ರಭಾ:ಜಿಲ್ಲಾ ಕೇಂದ್ರದ ಘೋಷಣೆಗೆ ಗೋಕಾಕ ರೋಡ್ ರೈಲು ನಿಲ್ದಾಣ ಹೆಚ್ಚಿನ ಬಲ ತುಂಬಲಿದೆ : ಈರಣ್ಣ ಕಡಾಡಿ

ಜಿಲ್ಲಾ ಕೇಂದ್ರದ ಘೋಷಣೆಗೆ ಗೋಕಾಕ ರೋಡ್ ರೈಲು ನಿಲ್ದಾಣ ಹೆಚ್ಚಿನ ಬಲ ತುಂಬಲಿದೆ : ಈರಣ್ಣ ಕಡಾಡಿ ಘಟಪ್ರಭಾ ಮೇ 22 : ಯಾರೇ ತಿಪ್ಪರಲಾಗ ಹಾಕಿದರು ಮುಂದೊಂದು ದಿನ ಗೋಕಾಕ ಜಿಲ್ಲೆ ಆಗೇ ಆಗುತ್ತದೆ ಜಿಲ್ಲಾ ಕೇಂದ್ರದ ಘೋಷಣೆಗೆ ಗೋಕಾಕ ರೋಡ್ ರೈಲು ನಿಲ್ದಾಣ ಹೆಚ್ಚಿನ ಬಲ ತುಂಬಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಗುರುವಾರ ಮೇ 22 ರಂದು ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ 17 ಕೋಟಿ ರೂ.ಗಳ ವೆಚ್ಚದಲ್ಲಿ ಪುನರಾಭಿವೃದ್ದಿಗೊಂಡ ಗೋಕಾಕ ರೋಡ್ ರೈಲ್ವೆ ...Full Article

ಗೋಕಾಕ:ಗೋಕಾಕದಲ್ಲಿ ಬೃಹತ್ ತಿರಂಗಾಯಾತ್ರೆ

ಗೋಕಾಕದಲ್ಲಿ ಬೃಹತ್ ತಿರಂಗಾಯಾತ್ರೆ ಗೋಕಾಕ ಮೇ 21 : ಕಾಂಗ್ರೇಸ್ ನಾಯಕರು ಪಾಕ್ ಏಜೇಂಟರಂತೆ ವರ್ತಿಸುತ್ತಿದ್ದು, ಭಾರತದ ಸೈನಿಕರು ಮಾಡುವ ಪ್ರತಿಯೊಂದು ದಾಳಿಗೂ ಸಾಕ್ಷಿಕೆಳುತ್ತಿದ್ದು ಇದಕ್ಕೆ ಪ್ರತಿಯೊಬ್ಬ ನಾಗರಿಕ ಉತ್ತರಕೊಡುವ ಕಾಲ ಆದಷ್ಟು ಬೇಗ ಬರಲಿದೆ ಎಂದು ಕಾಂಗ್ರೇಸ್ ವಿರುದ್ಧ ...Full Article

ಗೋಕಾಕ:ಈಶ್ವರಚಂದ್ರ ಬೆಟಗೇರಿ ಅವರಿಂದ ಸತ್ಯವಾನ ಸಾವಿತ್ರಿ ಸಣ್ಣಾಟ

ಈಶ್ವರಚಂದ್ರ ಬೆಟಗೇರಿ ಅವರಿಂದ ಸತ್ಯವಾನ ಸಾವಿತ್ರಿ ಸಣ್ಣಾಟ ಗೋಕಾಕ ಮೇ 20 : ಇತ್ತೀಚೆಗೆ ಅಡಿಬಟ್ಟಿ ಗ್ರಾಮದ ಪರಮೇಶ್ವರ ರಥೋತ್ಸವ ಸಂಭ್ರಮದಲ್ಲಿ ಗೋಕಾಕದ ಈಶ್ವರಚಂದ್ರ ಬೆಟಗೇರಿಯವರ ಸತ್ಯವಾನ ಸಾವಿತ್ರಿ ಸಣ್ಣಾಟ ಪ್ರದರ್ಶನವಾಯಿತು.Full Article

ಗೋಕಾಕ:ನಿರ್ಲಕ್ಷ್ಯ ಆರೋಪದಡಿ ವೈದ್ಯರ ವಿರುದ್ಧ ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನಿರ್ಲಕ್ಷ್ಯ ಆರೋಪದಡಿ ವೈದ್ಯರ ವಿರುದ್ಧ ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಗೋಕಾಕ ಮೇ 20 : ಇಲ್ಲಿನ ನಿಸರ್ಗ ಖಾಸಗಿ ಆಸ್ಪತ್ರೆಯಲ್ಲಿ ಮಂಡಿಕ ( ಟಾನಸಂಸ್) ಶಸ್ತ್ರಚಿಕಿತ್ಸೆ ಸಂಬಂಧಿಸಿದಂತೆ ರೋಗಿ ಮೃತಪಟ್ಟ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ಆರೋಪದಡಿ ವೈದ್ಯರ ವಿರುದ್ಧ ಗೋಕಾಕ ...Full Article

ಗೋಕಾಕ:ʼನ್ಯಾಯದಾನ ಮಾಡಿದ ತೃಪ್ತಿ ಇದೆʼ: ನ್ಯಾಯಾಧೀಶ ರಾಜೀವ ಗೊಳಸಾರ

ʼನ್ಯಾಯದಾನ ಮಾಡಿದ ತೃಪ್ತಿ ಇದೆʼ: ನ್ಯಾಯಾಧೀಶ ರಾಜೀವ ಗೊಳಸಾರ ಗೋಕಾಕ ಮೇ 19 : ಮೂರು ವರ್ಷಗಳ ಅವಧಿಗೆ ಇಲ್ಲಿ ನ್ಯಾಯಾಧೀಶನಾಗಿ ಸೇವೆ ಸಲ್ಲಿಸಿ ನ್ಯಾಯದಾನ ಮಾಡಿದ ತೃಪ್ತಿ ನನಗಿದೆ ಎಂದು ಪ್ರಧಾನ ಜೆ.ಎಂ.ಎಫ್‌.ಸಿ. ಮತ್ತು ಸಿವಿಲ್‌ ನ್ಯಾಯಾಧಿಶ ರಾಜೀವ ...Full Article

ಗೋಕಾಕ:ಆದೋಂಲನ ರೀತಿಯಲ್ಲಿ ಸರಕಾರಿ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು : ಶ್ರೀಮತಿ ರೇವತಿ ಮಠದ

ಆದೋಂಲನ ರೀತಿಯಲ್ಲಿ ಸರಕಾರಿ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು : ಶ್ರೀಮತಿ ರೇವತಿ ಮಠದ ಗೋಕಾಕ ಮೇ 17 : ಆದೋಂಲನ ರೀತಿಯಲ್ಲಿ ಸರಕಾರಿ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು ಎಂದು ಜಿಲ್ಲಾ ಭೋಜನಾಧಿಕಾರಿ ಶ್ರೀಮತಿ ರೇವತಿ ಮಠದ ಹೇಳಿದರು ...Full Article

ಆಸೆಗಳನ್ನು ತ್ಯಜಿಸಿ ಸತ್ಯ-ಶುದ್ಧ ಕಾಯಕ ನಡಿಸಿ ಜೀವನ ಸಾಗಿಸಬೇಕು : ಮಹಾಂತ ದೇವರು ಗೋಕಾಕ ಮೇ 16 : ಮಾನವ ಇಂದು ಅತಿಯಾದ ವ್ಯಾಮೋಹ – ದುರಾಸೆಗಳಿಗೆ ಬಲಿಯಾಗಿ ಮಾಲ್ಯರಹಿತವಾಗಿ ಬದೀಕುತ್ತಿದ್ಜಾನೆ.ಆಸೆಗಳನ್ನು ತ್ಯಜಿಸಿ ಸತ್ಯ-ಶುದ್ಧ ಕಾಯಕ ನಡಿಸಿ ಜೀವನ ಸಾಗಿಸಬೇಕು ...Full Article

ಗೋಕಾಕ:ಇಸ್ಲಾಂ ಧರ್ಮ ಗ್ರಂಥಕ್ಕೆ ಮಾಡಿರುವ ಅವಮಾನವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಗೋಕಾಕದಲ್ಲಿ ಬೃಹತ್ ಪ್ರತಿಭಟನೆ

ಇಸ್ಲಾಂ ಧರ್ಮ ಗ್ರಂಥಕ್ಕೆ ಮಾಡಿರುವ ಅವಮಾನವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಗೋಕಾಕದಲ್ಲಿ ಬೃಹತ್ ಪ್ರತಿಭಟನೆ ಗೋಕಾಕ ಮೇ 16 : ಸಂತಿಬಸ್ತವಾಡ ಗ್ರಾಮದಲ್ಲಿ ಇಸ್ಲಾಂ ಧರ್ಮ ಗ್ರಂಥಕ್ಕೆ ಮಾಡಿರುವ ಅವಮಾನವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ...Full Article

ಗೋಕಾಕ:ವಿದ್ಯಾರ್ಥಿ ಜೀವನವು ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ : ಅಯಾಜ್ ಮುಲ್ಲಾ

ವಿದ್ಯಾರ್ಥಿ ಜೀವನವು ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ : ಅಯಾಜ್ ಮುಲ್ಲಾ ಗೋಕಾಕ ಮೇ 13 : ವಿದ್ಯಾರ್ಥಿ ಜೀವನವು ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದ್ದು, ಅದನ್ನು ಅರ್ಥಪೂರ್ಣವಾಗಿ ಸದುಪಯೋಗ ಪಡೆಸಿಕೊಂಡು ಸಾಧಕರಾಗಬೇಕು ಎಂದು ಬೆಳಗಾವಿಯ ಮೊಹಮ್ಮದಅಯಾಜ್ ಮುಲ್ಲಾ ಹೇಳಿದರು ...Full Article

ಘಟಪ್ರಭಾ:ರಹಮಾನ್ ಪೌಂಡೇಶನ್ ವತಿಯಿಂದ ಪೌರಕಾರ್ಮಿಕರಿಗೆ ಸನ್ಮಾನ

ರಹಮಾನ್ ಪೌಂಡೇಶನ್ ವತಿಯಿಂದ ಪೌರಕಾರ್ಮಿಕರಿಗೆ ಸನ್ಮಾನ ಘಟಪ್ರಭಾ ಮೇ 13: ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಇಲ್ಲಿನ ರಹಮಾನ್ ಪೌಂಡೇಶನ್ ಕೊಣ್ಣೂರ ವತಿಯಿಂದ ಘಟಪ್ರಭಾ ಪಟ್ಟಣದಲ್ಲಿ ಪುರಸಭೆಯ ಪೌರ ಕಾರ್ಮಿಕರಗೆ ಟಿಫನ್ ಬೌಕ್ಸ ನೀಡಿ ಸತ್ಕರಿಸಿ ,ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮೌಲಾನ ...Full Article
Page 3 of 61012345...102030...Last »