RNI NO. KARKAN/2006/27779|Tuesday, March 10, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ತಮಿಳು ನಟ ಕಮಲ್ ಹಾಸನ್ ಭಾವಚಿತ್ರ ಸುಟ್ಟು ಕರವೇ ಆಕ್ರೋಶ

ತಮಿಳು ನಟ ಕಮಲ್ ಹಾಸನ್ ಭಾವಚಿತ್ರ ಸುಟ್ಟು ಕರವೇ ಆಕ್ರೋಶ ಗೋಕಾಕ ಮೇ 28 : ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂದಿರುವ ತಮಿಳು ನಟ ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬುಧವಾರದಂದು ನಗರದ ವಾಲ್ಮೀಕಿ ವೃತ್ತದಲ್ಲಿ ನಟ ಕಮಲ್ ಹಾಸನ್ ಭಾವಚಿತ್ರವನ್ನು ಸುಟ್ಟು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕರವೇ ಅಧ್ಯಕ್ಷ ಬಸವರಾಜ ಖಾನಪ್ಪನವರ ಕನ್ನಡಕ್ಕೆ ತಮಿಳು ಭಾಷೆ ಮೂಲ ಎಂದು ಹೇಳಿರುವ ನಟ ಕಮಲ್ ...Full Article

ಗೋಕಾಕ:ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ

ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ ಗೋಕಾಕ ಮೇ 23 : ಚುಟುಕು ಸಾಹಿತ್ಯ ಪರಿಷತ್ತು ಗೋಕಾಕ ತಾಲ್ಲೂಕು ಘಟಕ ಮತ್ತು ಗೋಕಾವಿ ಗೆಳೆಯರ ಬಳಗ ಸಂಯುಕ್ತ ಆಶ್ರಯದಲ್ಲಿ ನಾಳೆ ಶನಿವಾರದಂದು ಸಂಜೆ 4 ಘಂಟೆಗೆ ನಗರ ಬಸ್ಸ ನಿಲ್ದಾಣ ರಸ್ತೆಯಲ್ಲಿರುವ ...Full Article

ಘಟಪ್ರಭಾ:ಜಿಲ್ಲಾ ಕೇಂದ್ರದ ಘೋಷಣೆಗೆ ಗೋಕಾಕ ರೋಡ್ ರೈಲು ನಿಲ್ದಾಣ ಹೆಚ್ಚಿನ ಬಲ ತುಂಬಲಿದೆ : ಈರಣ್ಣ ಕಡಾಡಿ

ಜಿಲ್ಲಾ ಕೇಂದ್ರದ ಘೋಷಣೆಗೆ ಗೋಕಾಕ ರೋಡ್ ರೈಲು ನಿಲ್ದಾಣ ಹೆಚ್ಚಿನ ಬಲ ತುಂಬಲಿದೆ : ಈರಣ್ಣ ಕಡಾಡಿ ಘಟಪ್ರಭಾ ಮೇ 22 : ಯಾರೇ ತಿಪ್ಪರಲಾಗ ಹಾಕಿದರು ಮುಂದೊಂದು ದಿನ ಗೋಕಾಕ ಜಿಲ್ಲೆ ಆಗೇ ಆಗುತ್ತದೆ ಜಿಲ್ಲಾ ಕೇಂದ್ರದ ಘೋಷಣೆಗೆ ...Full Article

ಗೋಕಾಕ:ಗೋಕಾಕದಲ್ಲಿ ಬೃಹತ್ ತಿರಂಗಾಯಾತ್ರೆ

ಗೋಕಾಕದಲ್ಲಿ ಬೃಹತ್ ತಿರಂಗಾಯಾತ್ರೆ ಗೋಕಾಕ ಮೇ 21 : ಕಾಂಗ್ರೇಸ್ ನಾಯಕರು ಪಾಕ್ ಏಜೇಂಟರಂತೆ ವರ್ತಿಸುತ್ತಿದ್ದು, ಭಾರತದ ಸೈನಿಕರು ಮಾಡುವ ಪ್ರತಿಯೊಂದು ದಾಳಿಗೂ ಸಾಕ್ಷಿಕೆಳುತ್ತಿದ್ದು ಇದಕ್ಕೆ ಪ್ರತಿಯೊಬ್ಬ ನಾಗರಿಕ ಉತ್ತರಕೊಡುವ ಕಾಲ ಆದಷ್ಟು ಬೇಗ ಬರಲಿದೆ ಎಂದು ಕಾಂಗ್ರೇಸ್ ವಿರುದ್ಧ ...Full Article

ಗೋಕಾಕ:ಈಶ್ವರಚಂದ್ರ ಬೆಟಗೇರಿ ಅವರಿಂದ ಸತ್ಯವಾನ ಸಾವಿತ್ರಿ ಸಣ್ಣಾಟ

ಈಶ್ವರಚಂದ್ರ ಬೆಟಗೇರಿ ಅವರಿಂದ ಸತ್ಯವಾನ ಸಾವಿತ್ರಿ ಸಣ್ಣಾಟ ಗೋಕಾಕ ಮೇ 20 : ಇತ್ತೀಚೆಗೆ ಅಡಿಬಟ್ಟಿ ಗ್ರಾಮದ ಪರಮೇಶ್ವರ ರಥೋತ್ಸವ ಸಂಭ್ರಮದಲ್ಲಿ ಗೋಕಾಕದ ಈಶ್ವರಚಂದ್ರ ಬೆಟಗೇರಿಯವರ ಸತ್ಯವಾನ ಸಾವಿತ್ರಿ ಸಣ್ಣಾಟ ಪ್ರದರ್ಶನವಾಯಿತು.Full Article

ಗೋಕಾಕ:ನಿರ್ಲಕ್ಷ್ಯ ಆರೋಪದಡಿ ವೈದ್ಯರ ವಿರುದ್ಧ ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನಿರ್ಲಕ್ಷ್ಯ ಆರೋಪದಡಿ ವೈದ್ಯರ ವಿರುದ್ಧ ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಗೋಕಾಕ ಮೇ 20 : ಇಲ್ಲಿನ ನಿಸರ್ಗ ಖಾಸಗಿ ಆಸ್ಪತ್ರೆಯಲ್ಲಿ ಮಂಡಿಕ ( ಟಾನಸಂಸ್) ಶಸ್ತ್ರಚಿಕಿತ್ಸೆ ಸಂಬಂಧಿಸಿದಂತೆ ರೋಗಿ ಮೃತಪಟ್ಟ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ಆರೋಪದಡಿ ವೈದ್ಯರ ವಿರುದ್ಧ ಗೋಕಾಕ ...Full Article

ಗೋಕಾಕ:ʼನ್ಯಾಯದಾನ ಮಾಡಿದ ತೃಪ್ತಿ ಇದೆʼ: ನ್ಯಾಯಾಧೀಶ ರಾಜೀವ ಗೊಳಸಾರ

ʼನ್ಯಾಯದಾನ ಮಾಡಿದ ತೃಪ್ತಿ ಇದೆʼ: ನ್ಯಾಯಾಧೀಶ ರಾಜೀವ ಗೊಳಸಾರ ಗೋಕಾಕ ಮೇ 19 : ಮೂರು ವರ್ಷಗಳ ಅವಧಿಗೆ ಇಲ್ಲಿ ನ್ಯಾಯಾಧೀಶನಾಗಿ ಸೇವೆ ಸಲ್ಲಿಸಿ ನ್ಯಾಯದಾನ ಮಾಡಿದ ತೃಪ್ತಿ ನನಗಿದೆ ಎಂದು ಪ್ರಧಾನ ಜೆ.ಎಂ.ಎಫ್‌.ಸಿ. ಮತ್ತು ಸಿವಿಲ್‌ ನ್ಯಾಯಾಧಿಶ ರಾಜೀವ ...Full Article

ಗೋಕಾಕ:ಆದೋಂಲನ ರೀತಿಯಲ್ಲಿ ಸರಕಾರಿ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು : ಶ್ರೀಮತಿ ರೇವತಿ ಮಠದ

ಆದೋಂಲನ ರೀತಿಯಲ್ಲಿ ಸರಕಾರಿ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು : ಶ್ರೀಮತಿ ರೇವತಿ ಮಠದ ಗೋಕಾಕ ಮೇ 17 : ಆದೋಂಲನ ರೀತಿಯಲ್ಲಿ ಸರಕಾರಿ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು ಎಂದು ಜಿಲ್ಲಾ ಭೋಜನಾಧಿಕಾರಿ ಶ್ರೀಮತಿ ರೇವತಿ ಮಠದ ಹೇಳಿದರು ...Full Article

ಆಸೆಗಳನ್ನು ತ್ಯಜಿಸಿ ಸತ್ಯ-ಶುದ್ಧ ಕಾಯಕ ನಡಿಸಿ ಜೀವನ ಸಾಗಿಸಬೇಕು : ಮಹಾಂತ ದೇವರು ಗೋಕಾಕ ಮೇ 16 : ಮಾನವ ಇಂದು ಅತಿಯಾದ ವ್ಯಾಮೋಹ – ದುರಾಸೆಗಳಿಗೆ ಬಲಿಯಾಗಿ ಮಾಲ್ಯರಹಿತವಾಗಿ ಬದೀಕುತ್ತಿದ್ಜಾನೆ.ಆಸೆಗಳನ್ನು ತ್ಯಜಿಸಿ ಸತ್ಯ-ಶುದ್ಧ ಕಾಯಕ ನಡಿಸಿ ಜೀವನ ಸಾಗಿಸಬೇಕು ...Full Article

ಗೋಕಾಕ:ಇಸ್ಲಾಂ ಧರ್ಮ ಗ್ರಂಥಕ್ಕೆ ಮಾಡಿರುವ ಅವಮಾನವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಗೋಕಾಕದಲ್ಲಿ ಬೃಹತ್ ಪ್ರತಿಭಟನೆ

ಇಸ್ಲಾಂ ಧರ್ಮ ಗ್ರಂಥಕ್ಕೆ ಮಾಡಿರುವ ಅವಮಾನವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಗೋಕಾಕದಲ್ಲಿ ಬೃಹತ್ ಪ್ರತಿಭಟನೆ ಗೋಕಾಕ ಮೇ 16 : ಸಂತಿಬಸ್ತವಾಡ ಗ್ರಾಮದಲ್ಲಿ ಇಸ್ಲಾಂ ಧರ್ಮ ಗ್ರಂಥಕ್ಕೆ ಮಾಡಿರುವ ಅವಮಾನವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ...Full Article
Page 17 of 701« First...10...1516171819...304050...Last »