RNI NO. KARKAN/2006/27779|Tuesday, February 17, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಈಶ್ವರಚಂದ್ರ ಬೆಟಗೇರಿ ಅವರಿಂದ ಸತ್ಯವಾನ ಸಾವಿತ್ರಿ ಸಣ್ಣಾಟ

ಈಶ್ವರಚಂದ್ರ ಬೆಟಗೇರಿ ಅವರಿಂದ ಸತ್ಯವಾನ ಸಾವಿತ್ರಿ ಸಣ್ಣಾಟ ಗೋಕಾಕ ಮೇ 20 : ಇತ್ತೀಚೆಗೆ ಅಡಿಬಟ್ಟಿ ಗ್ರಾಮದ ಪರಮೇಶ್ವರ ರಥೋತ್ಸವ ಸಂಭ್ರಮದಲ್ಲಿ ಗೋಕಾಕದ ಈಶ್ವರಚಂದ್ರ ಬೆಟಗೇರಿಯವರ ಸತ್ಯವಾನ ಸಾವಿತ್ರಿ ಸಣ್ಣಾಟ ಪ್ರದರ್ಶನವಾಯಿತು.Full Article

ಗೋಕಾಕ:ನಿರ್ಲಕ್ಷ್ಯ ಆರೋಪದಡಿ ವೈದ್ಯರ ವಿರುದ್ಧ ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನಿರ್ಲಕ್ಷ್ಯ ಆರೋಪದಡಿ ವೈದ್ಯರ ವಿರುದ್ಧ ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಗೋಕಾಕ ಮೇ 20 : ಇಲ್ಲಿನ ನಿಸರ್ಗ ಖಾಸಗಿ ಆಸ್ಪತ್ರೆಯಲ್ಲಿ ಮಂಡಿಕ ( ಟಾನಸಂಸ್) ಶಸ್ತ್ರಚಿಕಿತ್ಸೆ ಸಂಬಂಧಿಸಿದಂತೆ ರೋಗಿ ಮೃತಪಟ್ಟ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ಆರೋಪದಡಿ ವೈದ್ಯರ ವಿರುದ್ಧ ಗೋಕಾಕ ...Full Article

ಗೋಕಾಕ:ʼನ್ಯಾಯದಾನ ಮಾಡಿದ ತೃಪ್ತಿ ಇದೆʼ: ನ್ಯಾಯಾಧೀಶ ರಾಜೀವ ಗೊಳಸಾರ

ʼನ್ಯಾಯದಾನ ಮಾಡಿದ ತೃಪ್ತಿ ಇದೆʼ: ನ್ಯಾಯಾಧೀಶ ರಾಜೀವ ಗೊಳಸಾರ ಗೋಕಾಕ ಮೇ 19 : ಮೂರು ವರ್ಷಗಳ ಅವಧಿಗೆ ಇಲ್ಲಿ ನ್ಯಾಯಾಧೀಶನಾಗಿ ಸೇವೆ ಸಲ್ಲಿಸಿ ನ್ಯಾಯದಾನ ಮಾಡಿದ ತೃಪ್ತಿ ನನಗಿದೆ ಎಂದು ಪ್ರಧಾನ ಜೆ.ಎಂ.ಎಫ್‌.ಸಿ. ಮತ್ತು ಸಿವಿಲ್‌ ನ್ಯಾಯಾಧಿಶ ರಾಜೀವ ...Full Article

ಗೋಕಾಕ:ಆದೋಂಲನ ರೀತಿಯಲ್ಲಿ ಸರಕಾರಿ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು : ಶ್ರೀಮತಿ ರೇವತಿ ಮಠದ

ಆದೋಂಲನ ರೀತಿಯಲ್ಲಿ ಸರಕಾರಿ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು : ಶ್ರೀಮತಿ ರೇವತಿ ಮಠದ ಗೋಕಾಕ ಮೇ 17 : ಆದೋಂಲನ ರೀತಿಯಲ್ಲಿ ಸರಕಾರಿ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು ಎಂದು ಜಿಲ್ಲಾ ಭೋಜನಾಧಿಕಾರಿ ಶ್ರೀಮತಿ ರೇವತಿ ಮಠದ ಹೇಳಿದರು ...Full Article

ಆಸೆಗಳನ್ನು ತ್ಯಜಿಸಿ ಸತ್ಯ-ಶುದ್ಧ ಕಾಯಕ ನಡಿಸಿ ಜೀವನ ಸಾಗಿಸಬೇಕು : ಮಹಾಂತ ದೇವರು ಗೋಕಾಕ ಮೇ 16 : ಮಾನವ ಇಂದು ಅತಿಯಾದ ವ್ಯಾಮೋಹ – ದುರಾಸೆಗಳಿಗೆ ಬಲಿಯಾಗಿ ಮಾಲ್ಯರಹಿತವಾಗಿ ಬದೀಕುತ್ತಿದ್ಜಾನೆ.ಆಸೆಗಳನ್ನು ತ್ಯಜಿಸಿ ಸತ್ಯ-ಶುದ್ಧ ಕಾಯಕ ನಡಿಸಿ ಜೀವನ ಸಾಗಿಸಬೇಕು ...Full Article

ಗೋಕಾಕ:ಇಸ್ಲಾಂ ಧರ್ಮ ಗ್ರಂಥಕ್ಕೆ ಮಾಡಿರುವ ಅವಮಾನವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಗೋಕಾಕದಲ್ಲಿ ಬೃಹತ್ ಪ್ರತಿಭಟನೆ

ಇಸ್ಲಾಂ ಧರ್ಮ ಗ್ರಂಥಕ್ಕೆ ಮಾಡಿರುವ ಅವಮಾನವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಗೋಕಾಕದಲ್ಲಿ ಬೃಹತ್ ಪ್ರತಿಭಟನೆ ಗೋಕಾಕ ಮೇ 16 : ಸಂತಿಬಸ್ತವಾಡ ಗ್ರಾಮದಲ್ಲಿ ಇಸ್ಲಾಂ ಧರ್ಮ ಗ್ರಂಥಕ್ಕೆ ಮಾಡಿರುವ ಅವಮಾನವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ...Full Article

ಗೋಕಾಕ:ವಿದ್ಯಾರ್ಥಿ ಜೀವನವು ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ : ಅಯಾಜ್ ಮುಲ್ಲಾ

ವಿದ್ಯಾರ್ಥಿ ಜೀವನವು ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ : ಅಯಾಜ್ ಮುಲ್ಲಾ ಗೋಕಾಕ ಮೇ 13 : ವಿದ್ಯಾರ್ಥಿ ಜೀವನವು ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದ್ದು, ಅದನ್ನು ಅರ್ಥಪೂರ್ಣವಾಗಿ ಸದುಪಯೋಗ ಪಡೆಸಿಕೊಂಡು ಸಾಧಕರಾಗಬೇಕು ಎಂದು ಬೆಳಗಾವಿಯ ಮೊಹಮ್ಮದಅಯಾಜ್ ಮುಲ್ಲಾ ಹೇಳಿದರು ...Full Article

ಘಟಪ್ರಭಾ:ರಹಮಾನ್ ಪೌಂಡೇಶನ್ ವತಿಯಿಂದ ಪೌರಕಾರ್ಮಿಕರಿಗೆ ಸನ್ಮಾನ

ರಹಮಾನ್ ಪೌಂಡೇಶನ್ ವತಿಯಿಂದ ಪೌರಕಾರ್ಮಿಕರಿಗೆ ಸನ್ಮಾನ ಘಟಪ್ರಭಾ ಮೇ 13: ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಇಲ್ಲಿನ ರಹಮಾನ್ ಪೌಂಡೇಶನ್ ಕೊಣ್ಣೂರ ವತಿಯಿಂದ ಘಟಪ್ರಭಾ ಪಟ್ಟಣದಲ್ಲಿ ಪುರಸಭೆಯ ಪೌರ ಕಾರ್ಮಿಕರಗೆ ಟಿಫನ್ ಬೌಕ್ಸ ನೀಡಿ ಸತ್ಕರಿಸಿ ,ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮೌಲಾನ ...Full Article

ಗೋಕಾಕ:ಬೋರಗಾಂವ ಸಹಕಾರಿ ಸಂಘದ 42ನೇ ಶಾಖೆ ಗೋಕಾಕ ಜನತೆಯ ಸೇವೆಗೆ ಅಣಿ

ಬೋರಗಾಂವ ಸಹಕಾರಿ ಸಂಘದ 42ನೇ ಶಾಖೆ ಗೋಕಾಕ ಜನತೆಯ ಸೇವೆಗೆ ಅಣಿ ಗೋಕಾಕ ಮೇ10 : ಸಹಕಾರಿ ಸಂಸ್ಥೆಯ ಶ್ರೇಯಸ್ಸು ಸಂಸ್ಥೆಯ ಆಡಳಿತ ಮಂಡಳಿಯ ಒಗ್ಗಟ್ಟನ್ನು ಅವಲಂಭಿಸಿದ್ದು, ತನ್ನ 42ನೇ ಶಾಖೆಯನ್ನು ಇಲ್ಲಿ ಆರಂಭಿಸಿರುವ ಬೋರಗಾಂವ ಅರ್ಬನ್‌ ಕೋ-ಆಪ್‌ ಕ್ರೆಡಿಟ್‌ ...Full Article

ಗೋಕಾಕ:ವಿಜ್ಞಾನಿಗಳು, ವಿಧ್ವಾಂಸರು ಸಾಧಕರುಗಳಿಂದ ನಮ್ಮ ದೇಶ ಶ್ರೇಷ್ಠವಾಗಿದೆ ಅವರ ಪ್ರೇರಣೆಯಿಂದ ಸಾಧಕರಾಗಿ : ಸಿದ್ದಾರ್ಥ ಮುತಕೆಕರ

ವಿಜ್ಞಾನಿಗಳು, ವಿಧ್ವಾಂಸರು ಸಾಧಕರುಗಳಿಂದ ನಮ್ಮ ದೇಶ ಶ್ರೇಷ್ಠವಾಗಿದೆ ಅವರ ಪ್ರೇರಣೆಯಿಂದ ಸಾಧಕರಾಗಿ : ಸಿದ್ದಾರ್ಥ ಮುತಕೆಕರ ಗೋಕಾಕ ಮೇ 10 : ವಿಜ್ಞಾನಿಗಳು, ವಿಧ್ವಾಂಸರು ಸಾಧಕರುಗಳಿಂದ ನಮ್ಮ ದೇಶ ಶ್ರೇಷ್ಠವಾಗಿದ್ದು, ಇತರ ದೇಶಗಳಿಗೆ ಹೋಲಿಸದೆ ಅವರ ಪ್ರೇರಣೆಯಿಂದ ತಾವು ಸಹ ...Full Article
Page 17 of 701« First...10...1516171819...304050...Last »