RNI NO. KARKAN/2006/27779|Friday, April 3, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಗೋಕಾಕದಲ್ಲಿ ಬೃಹತ್ ತಿರಂಗಾಯಾತ್ರೆ

ಗೋಕಾಕದಲ್ಲಿ ಬೃಹತ್ ತಿರಂಗಾಯಾತ್ರೆ ಗೋಕಾಕ ಮೇ 21 : ಕಾಂಗ್ರೇಸ್ ನಾಯಕರು ಪಾಕ್ ಏಜೇಂಟರಂತೆ ವರ್ತಿಸುತ್ತಿದ್ದು, ಭಾರತದ ಸೈನಿಕರು ಮಾಡುವ ಪ್ರತಿಯೊಂದು ದಾಳಿಗೂ ಸಾಕ್ಷಿಕೆಳುತ್ತಿದ್ದು ಇದಕ್ಕೆ ಪ್ರತಿಯೊಬ್ಬ ನಾಗರಿಕ ಉತ್ತರಕೊಡುವ ಕಾಲ ಆದಷ್ಟು ಬೇಗ ಬರಲಿದೆ ಎಂದು ಕಾಂಗ್ರೇಸ್ ವಿರುದ್ಧ ಬಿಜೆಪಿ ರಾಷ್ಟ್ರೀಯ ಓಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಶಿ ಹೇಳಿದರು. ಅವರು, ನಗರದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತ(ಕೋರ್ಟ ಸರ್ಕಲ್)ವರೆಗೆ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿಂದ ಹಮ್ಮಿಕೊಂಡ ಆಪರೇಷನ್ ಸಿಂದೂರ ಯಶಸ್ವಿ ಹಿನ್ನೆಯಲ್ಲಿ ಸೈನಿಕರ ಕುಟುಂಬಕ್ಕೆ ...Full Article

ಗೋಕಾಕ:ಈಶ್ವರಚಂದ್ರ ಬೆಟಗೇರಿ ಅವರಿಂದ ಸತ್ಯವಾನ ಸಾವಿತ್ರಿ ಸಣ್ಣಾಟ

ಈಶ್ವರಚಂದ್ರ ಬೆಟಗೇರಿ ಅವರಿಂದ ಸತ್ಯವಾನ ಸಾವಿತ್ರಿ ಸಣ್ಣಾಟ ಗೋಕಾಕ ಮೇ 20 : ಇತ್ತೀಚೆಗೆ ಅಡಿಬಟ್ಟಿ ಗ್ರಾಮದ ಪರಮೇಶ್ವರ ರಥೋತ್ಸವ ಸಂಭ್ರಮದಲ್ಲಿ ಗೋಕಾಕದ ಈಶ್ವರಚಂದ್ರ ಬೆಟಗೇರಿಯವರ ಸತ್ಯವಾನ ಸಾವಿತ್ರಿ ಸಣ್ಣಾಟ ಪ್ರದರ್ಶನವಾಯಿತು.Full Article

ಗೋಕಾಕ:ನಿರ್ಲಕ್ಷ್ಯ ಆರೋಪದಡಿ ವೈದ್ಯರ ವಿರುದ್ಧ ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನಿರ್ಲಕ್ಷ್ಯ ಆರೋಪದಡಿ ವೈದ್ಯರ ವಿರುದ್ಧ ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಗೋಕಾಕ ಮೇ 20 : ಇಲ್ಲಿನ ನಿಸರ್ಗ ಖಾಸಗಿ ಆಸ್ಪತ್ರೆಯಲ್ಲಿ ಮಂಡಿಕ ( ಟಾನಸಂಸ್) ಶಸ್ತ್ರಚಿಕಿತ್ಸೆ ಸಂಬಂಧಿಸಿದಂತೆ ರೋಗಿ ಮೃತಪಟ್ಟ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ಆರೋಪದಡಿ ವೈದ್ಯರ ವಿರುದ್ಧ ಗೋಕಾಕ ...Full Article

ಗೋಕಾಕ:ʼನ್ಯಾಯದಾನ ಮಾಡಿದ ತೃಪ್ತಿ ಇದೆʼ: ನ್ಯಾಯಾಧೀಶ ರಾಜೀವ ಗೊಳಸಾರ

ʼನ್ಯಾಯದಾನ ಮಾಡಿದ ತೃಪ್ತಿ ಇದೆʼ: ನ್ಯಾಯಾಧೀಶ ರಾಜೀವ ಗೊಳಸಾರ ಗೋಕಾಕ ಮೇ 19 : ಮೂರು ವರ್ಷಗಳ ಅವಧಿಗೆ ಇಲ್ಲಿ ನ್ಯಾಯಾಧೀಶನಾಗಿ ಸೇವೆ ಸಲ್ಲಿಸಿ ನ್ಯಾಯದಾನ ಮಾಡಿದ ತೃಪ್ತಿ ನನಗಿದೆ ಎಂದು ಪ್ರಧಾನ ಜೆ.ಎಂ.ಎಫ್‌.ಸಿ. ಮತ್ತು ಸಿವಿಲ್‌ ನ್ಯಾಯಾಧಿಶ ರಾಜೀವ ...Full Article

ಗೋಕಾಕ:ಆದೋಂಲನ ರೀತಿಯಲ್ಲಿ ಸರಕಾರಿ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು : ಶ್ರೀಮತಿ ರೇವತಿ ಮಠದ

ಆದೋಂಲನ ರೀತಿಯಲ್ಲಿ ಸರಕಾರಿ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು : ಶ್ರೀಮತಿ ರೇವತಿ ಮಠದ ಗೋಕಾಕ ಮೇ 17 : ಆದೋಂಲನ ರೀತಿಯಲ್ಲಿ ಸರಕಾರಿ ಶಾಲೆಗಳನ್ನು ಉಳಿಸುವ ಕಾರ್ಯ ಮಾಡಬೇಕು ಎಂದು ಜಿಲ್ಲಾ ಭೋಜನಾಧಿಕಾರಿ ಶ್ರೀಮತಿ ರೇವತಿ ಮಠದ ಹೇಳಿದರು ...Full Article

ಆಸೆಗಳನ್ನು ತ್ಯಜಿಸಿ ಸತ್ಯ-ಶುದ್ಧ ಕಾಯಕ ನಡಿಸಿ ಜೀವನ ಸಾಗಿಸಬೇಕು : ಮಹಾಂತ ದೇವರು ಗೋಕಾಕ ಮೇ 16 : ಮಾನವ ಇಂದು ಅತಿಯಾದ ವ್ಯಾಮೋಹ – ದುರಾಸೆಗಳಿಗೆ ಬಲಿಯಾಗಿ ಮಾಲ್ಯರಹಿತವಾಗಿ ಬದೀಕುತ್ತಿದ್ಜಾನೆ.ಆಸೆಗಳನ್ನು ತ್ಯಜಿಸಿ ಸತ್ಯ-ಶುದ್ಧ ಕಾಯಕ ನಡಿಸಿ ಜೀವನ ಸಾಗಿಸಬೇಕು ...Full Article

ಗೋಕಾಕ:ಇಸ್ಲಾಂ ಧರ್ಮ ಗ್ರಂಥಕ್ಕೆ ಮಾಡಿರುವ ಅವಮಾನವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಗೋಕಾಕದಲ್ಲಿ ಬೃಹತ್ ಪ್ರತಿಭಟನೆ

ಇಸ್ಲಾಂ ಧರ್ಮ ಗ್ರಂಥಕ್ಕೆ ಮಾಡಿರುವ ಅವಮಾನವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಗೋಕಾಕದಲ್ಲಿ ಬೃಹತ್ ಪ್ರತಿಭಟನೆ ಗೋಕಾಕ ಮೇ 16 : ಸಂತಿಬಸ್ತವಾಡ ಗ್ರಾಮದಲ್ಲಿ ಇಸ್ಲಾಂ ಧರ್ಮ ಗ್ರಂಥಕ್ಕೆ ಮಾಡಿರುವ ಅವಮಾನವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ...Full Article

ಗೋಕಾಕ:ವಿದ್ಯಾರ್ಥಿ ಜೀವನವು ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ : ಅಯಾಜ್ ಮುಲ್ಲಾ

ವಿದ್ಯಾರ್ಥಿ ಜೀವನವು ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ : ಅಯಾಜ್ ಮುಲ್ಲಾ ಗೋಕಾಕ ಮೇ 13 : ವಿದ್ಯಾರ್ಥಿ ಜೀವನವು ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದ್ದು, ಅದನ್ನು ಅರ್ಥಪೂರ್ಣವಾಗಿ ಸದುಪಯೋಗ ಪಡೆಸಿಕೊಂಡು ಸಾಧಕರಾಗಬೇಕು ಎಂದು ಬೆಳಗಾವಿಯ ಮೊಹಮ್ಮದಅಯಾಜ್ ಮುಲ್ಲಾ ಹೇಳಿದರು ...Full Article

ಘಟಪ್ರಭಾ:ರಹಮಾನ್ ಪೌಂಡೇಶನ್ ವತಿಯಿಂದ ಪೌರಕಾರ್ಮಿಕರಿಗೆ ಸನ್ಮಾನ

ರಹಮಾನ್ ಪೌಂಡೇಶನ್ ವತಿಯಿಂದ ಪೌರಕಾರ್ಮಿಕರಿಗೆ ಸನ್ಮಾನ ಘಟಪ್ರಭಾ ಮೇ 13: ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಇಲ್ಲಿನ ರಹಮಾನ್ ಪೌಂಡೇಶನ್ ಕೊಣ್ಣೂರ ವತಿಯಿಂದ ಘಟಪ್ರಭಾ ಪಟ್ಟಣದಲ್ಲಿ ಪುರಸಭೆಯ ಪೌರ ಕಾರ್ಮಿಕರಗೆ ಟಿಫನ್ ಬೌಕ್ಸ ನೀಡಿ ಸತ್ಕರಿಸಿ ,ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮೌಲಾನ ...Full Article

ಗೋಕಾಕ:ಬೋರಗಾಂವ ಸಹಕಾರಿ ಸಂಘದ 42ನೇ ಶಾಖೆ ಗೋಕಾಕ ಜನತೆಯ ಸೇವೆಗೆ ಅಣಿ

ಬೋರಗಾಂವ ಸಹಕಾರಿ ಸಂಘದ 42ನೇ ಶಾಖೆ ಗೋಕಾಕ ಜನತೆಯ ಸೇವೆಗೆ ಅಣಿ ಗೋಕಾಕ ಮೇ10 : ಸಹಕಾರಿ ಸಂಸ್ಥೆಯ ಶ್ರೇಯಸ್ಸು ಸಂಸ್ಥೆಯ ಆಡಳಿತ ಮಂಡಳಿಯ ಒಗ್ಗಟ್ಟನ್ನು ಅವಲಂಭಿಸಿದ್ದು, ತನ್ನ 42ನೇ ಶಾಖೆಯನ್ನು ಇಲ್ಲಿ ಆರಂಭಿಸಿರುವ ಬೋರಗಾಂವ ಅರ್ಬನ್‌ ಕೋ-ಆಪ್‌ ಕ್ರೆಡಿಟ್‌ ...Full Article
Page 18 of 702« First...10...1617181920...304050...Last »