RNI NO. KARKAN/2006/27779|Friday, April 3, 2026
You are here: Home » ಮುಖಪುಟ

ಮುಖಪುಟ

ಮ್ಯಾಂಗೋ ಟ್ಯೂರಿಸಂ ಮೆಚ್ಚುಗೆ ವ್ಯಕ್ತಪಡಿಸಿದ ಗ್ರಾಹಕ ಹಾಗೂ ಬೆಳೆಗಾರ

ಧಾರವಾಡ : ರಾಜ್ಯದಲ್ಲಿಯೇ ಮಾದರಿಯಾಗಿ ಧಾರವಾಡ ಜಿಲ್ಲೆಯಲ್ಲಿ ಮಾವು ಬೆಳೆಗಾರರಿಗೆ ನೇರ ಮಾರುಕಟ್ಟೆ ಒದಗಿಸಲು ತೋಟಗಾರಿಕೆ ಇಲಾಖೆಯು ಮ್ಯಾಂಗೋ ಟ್ಯೂರಿಸಂ ಹೆಸರಿನ ನೂತನ ಕಾರ್ಯಕ್ರಮ ಆರಂಭಿಸಿದೆ. ಕಲಕೇರಿಯ ಬಳಿಯ ದೇವೇಂದ್ರ ಜೈನರ್ ಅವರ ತೋಟಕ್ಕೆ ನಗರ ವಾಸಿಗಳನ್ನು ಇಲಾಖೆಯೇ ಕರೆದೊಯ್ದು ಅವರಿಗೆ ಗುಣಮಟ್ಟದ ಮಾವು ಪರಿಚಯಿಸಲಾಯಿತು. ತಿನ್ನಲು ಯಾವ ತಳಿ ಹಣ್ಣು ಉತ್ತಮ, ಗಿಡದಲ್ಲಿರುವ ಮಾವಿನ ಕಾಯಿಯನ್ನು ಯಾವ ಸಮಯದಲ್ಲಿ ಕೀಳಬೇಕು. ಹೇಗೆ ಕೀಳಬೇಕು, ಯಾವ ರೀತಿ ಕಾಯಿಯನ್ನು ಹಣ್ಣು ಮಾಡಬೇಕು ಎಂದು ಮಾವಿನ ಹಣ್ಣಿನ ಪ್ರಾಥಮಿಕ ಲಕ್ಷಣಗಳನ್ನು ತೋಟಗಾರಿಕೆ ಇಲಾಖೆ ಅಧಿಕಾರಿಗಳು ...Full Article

ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಯಲ್ಲಿ ಮಹಿಳೆಯ ಪಾತ್ರ ಮುಖ್ಯ

ಧಾರವಾಡ : ಶರಣ ಸಂಸ್ಕøತಿಯ ಮಹಾನುಭಾವರಿಂದ ಈ ಮಹಾವಿದ್ಯಾಲಯ ಪ್ರಾರಂಭಗೊಂಡಿದ್ದು, ಸನ್ಮಾರ್ಗದಿಂದ ಮುನ್ನಡೆಯುತ್ತಿದೆ. ಈ ಪುಣ್ಯ ಸಂಸ್ಕøತಿಯ ಹಿನ್ನೆಲೆಯುಳ್ಳ ಮಹಾವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿಯರೆಲ್ಲರು ಉತ್ತಮ ಸಾಧನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ ಹೇಳಿದರು. ಶ್ರೀ ...Full Article

ವಾಹನ ಅಡ್ಡಗಟ್ಟಿ ನಗದು ದೋಚಿದ ಕಳ್ಳರು

ಧಾರವಾಡ: ರಸ್ತೆ ಬದಿ ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬನನ್ನು ತಡೆದು ಆತನಲ್ಲಿದ್ದ ನಗದನ್ನು ದೋಚಿಕುಂಡು ಪರಾರಿಯಾಗಿದ್ದಾರೆ. ಮುತ್ತಣ್ಣ ಅಮರಗೋಳ ರಾತ್ರಿ 8-30 ಗಂಟೆಗೆ ತಪೋವನದಿಂದ ಕೆಲಗೇರಿಗೆ ಹೋಗುವ ಕಚ್ಚಾ ರಸ್ತೆ ಮೇಲೆ ದ್ವಿಚಕ್ರ ವಾಹನದಲ್ಲಿ ಹೈಕೋರ್ಟ ಕಡೆಗೆ ಹೊರಟಾಗ ಮಾರ್ಗ ...Full Article
Page 702 of 702« First...102030...698699700701702