RNI NO. KARKAN/2006/27779|Friday, July 31, 2026
You are here: Home » breaking news

breaking news

ಗೋಕಾಕ:ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ 6 ವಿಷಯಗಳ ವಾರ್ಷಿಕ ಪರೀಕ್ಷೆ ಸುರಳಿತವಾಗಿ, ಶಾಂತತೆಯಿಂದ ಜರುಗಿವೆ : ರಮೇಶ ಅಳಗುಂಡಿ

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ 6 ವಿಷಯಗಳ ವಾರ್ಷಿಕ ಪರೀಕ್ಷೆ ಸುರಳಿತವಾಗಿ, ಶಾಂತತೆಯಿಂದ ಜರುಗಿವೆ : ರಮೇಶ ಅಳಗುಂಡಿ   ನಮ್ಮ ಬೆಳಗಾವಿ ಸುದ್ದಿ , ಬೆಟಗೇರಿ ಏ 4 : ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಗ್ರಾಮದ ವಿ.ವಿ.ದೇಯಣ್ಣವರ ಸರಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಕಳೆದ ಮಾಚ್.21ರಂದು ಆರಂಭಗೊಂಡ 10ನೇ ತರಗತಿ ವಾರ್ಷಿಕ ಪರೀಕ್ಷೆ ಹಿನ್ನಲೆಯಲ್ಲಿ ಗುರುವಾರ ಮಾರ್ಚ್.4 ರಂದು ನಡೆದ ಹಿಂದಿ ವಿಷಯದ ಪರೀಕ್ಷೆ ಸೇರಿದಂತೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ 6 ವಿಷಯಗಳ ವಾರ್ಷಿಕ ಪರೀಕ್ಷೆ ಸುರಳಿತವಾಗಿ, ...Full Article

ಘಟಪ್ರಭಾ:ದಿ .06 ರಿಂದ 08 ರವರೆಗೆ ಶ್ರೀ ದುರದುಂಡೀಶ್ವರ ಮಹಾಶಿವಯೋಗಿಗಳವರ ಯಾತ್ರಾ ಮಹೋತ್ಸವ

ದಿ .06 ರಿಂದ 08 ರವರೆಗೆ ಶ್ರೀ ದುರದುಂಡೀಶ್ವರ ಮಹಾಶಿವಯೋಗಿಗಳವರ ಯಾತ್ರಾ ಮಹೋತ್ಸವ   ನಮ್ಮ ಬೆಳಗಾವಿ ಸುದ್ದಿ , ಘಟಪ್ರಭಾ ಏ 4 :   ಸಮೀಪದ ಅರಭಾಂವಿ ಮಠದ ಶ್ರೀ ದುರದುಂಡೀಶ್ವರ ಮಹಾಶಿವಯೋಗಿಗಳವರ ಯಾತ್ರಾ ಮಹೋತ್ಸವವು ಶ್ರೀಮಠದ ...Full Article

ಮೂಡಲಗಿ:ಸಹಕಾರ ಕ್ಷೇತ್ರಕ್ಕೆ ಬಸನಗೌಡ ಪಾಟೀಲರ ಸೇವೆ ಅನನ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ.

ಸಹಕಾರ ಕ್ಷೇತ್ರಕ್ಕೆ ಬಸನಗೌಡ ಪಾಟೀಲರ ಸೇವೆ ಅನನ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ.   ನಮ್ಮ ಬೆಳಗಾವಿ ಸುದ್ದಿ , ಮೂಡಲಗಿ ಏ 4 :   ಸಹಕಾರಿ ಕ್ಷೇತ್ರದಲ್ಲಿ ಬಸನಗೌಡ ಪಾಟೀಲ(ನಾಗನೂರ) ಅವರ ಸೇವೆ ಅಪಾರವಾಗಿದ್ದು, ಗೋಕಾಕ ...Full Article

ಯರಗಟ್ಟಿ:ಆನಂದ ಚೋಪ್ರಾರನ್ನು ವಿಶ್ವಾಸಕ್ಕೆ ತೆಗೆದುಕೊಂಡರೆ ಮಾತ್ರ ಕಾಂಗ್ರೇಸ್ ಬೆಂಬಲಿಸುತ್ತೇವೆ : ಚೋಪ್ರಾ ಅಭಿಮಾನಿಗಳ ಖಡಕ್ ವಾರನಿಂಗ್

ಆನಂದ ಚೋಪ್ರಾರನ್ನು ವಿಶ್ವಾಸಕ್ಕೆ ತೆಗೆದುಕೊಂಡರೆ ಮಾತ್ರ ಕಾಂಗ್ರೇಸ್ ಬೆಂಬಲಿಸುತ್ತೇವೆ : ಚೋಪ್ರಾ ಅಭಿಮಾನಿಗಳ ಖಡಕ್ ವಾರನಿಂಗ್ ನಮ್ಮ ಬೆಳಗಾವಿ ಸುದ್ದಿ , ಯರಗಟ್ಟಿ ಏ 4 : ಬೆಳಗಾವಿ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್ ಸಾಧುನವರ ಸಮೀಪದ ...Full Article

ಜವರಾಯಣ  ಅಟ್ಟಹಾಸ, ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ನಾಲ್ವರ ಸಾವು..! ನಮ್ಮ ಬೆಳಗಾವಿ ಸುದ್ದಿ , ರಾಮದುರ್ಗ ,ಏ.4- ಹೊಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ವಿದ್ಯುತ್ ಪ್ರವಹಿಸಿ ಒಂದೇ ಕುಟುಂಬ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ...Full Article

ಗೋಕಾಕ:ಲಖನ್ ಜಾರಕಿಹೊಳಿ ಅವರ ಮನವೊಲಿಸುವಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಸಫಲ

ಲಖನ್ ಜಾರಕಿಹೊಳಿ ಅವರ ಮನವೊಲಿಸುವಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಸಫಲ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಎ.3-   ಕಾಂಗ್ರೆಸ ಯುವ ಮುಖಂಡ ಲಖನ್ ಜಾರಕಿಹೊಳಿ ಅವರ ಮನವೊಲಿಸುವಲ್ಲಿ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ...Full Article

ಗೋಕಾಕ:ಮೋದಿ ಸರಕಾರದ ಐದು ವರ್ಷಗಳ ಆಡಳಿತ ವೈಪಲ್ಯಗಳನ್ನು ಜನರಿಗೆ ತಿಳಿಸಿ : ಸಚಿವ ಸತೀಶ

ಮೋದಿ ಸರಕಾರದ ಐದು ವರ್ಷಗಳ ಆಡಳಿತ ವೈಪಲ್ಯಗಳನ್ನು ಜನರಿಗೆ ತಿಳಿಸಿ : ಸಚಿವ ಸತೀಶ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಏ 3 :   ಮೋದಿ ಸರಕಾರದ ಐದು ವರ್ಷಗಳ ಆಡಳಿತ ವೈಪಲ್ಯಗಳನ್ನು ಜನರ ಮನೆ ...Full Article

ಗೋಕಾಕ:ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಹಿಂದಿ ವಿಷಯದ ಪುನರ್ ಮನನ ಕಾರ್ಯಕ್ರಮ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಹಿಂದಿ ವಿಷಯದ ಪುನರ್ ಮನನ ಕಾರ್ಯಕ್ರಮ *ಅಡಿವೇಶ ಮುಧೋಳ. ನಮ್ಮ ಬೆಳಗಾವಿ ಸುದ್ದಿ , ಬೆಟಗೇರಿ ಏ 3 :   ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ವಿ.ವಿ.ದೇಯಣ್ಣವರ ಸರ್ಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ...Full Article

ಗೋಕಾಕ:ಕಲ್ಮಡ್ಡಿ ಏತ ನೀರಾವರಿ ರೈತರಿಗೆ ಸಂದ ಗೌರವ : ಪ್ರಕಾಶ ಕೋಟಿನತೋಟ

ಕಲ್ಮಡ್ಡಿ ಏತ ನೀರಾವರಿ ರೈತರಿಗೆ ಸಂದ ಗೌರವ : ಪ್ರಕಾಶ ಕೋಟಿನತೋಟ     ನಮ್ಮ ಬೆಳಗಾವಿ ಸುದ್ದಿ , ಕೌಜಲಗಿ ಏ 2 :   ಕಲ್ಮಡ್ಡಿ ಏತ ನೀರಾವರಿ ಯೋಜನೆಯು ಸತತ 15 ವರ್ಷಗಳ ರೈತರ ಹೋರಾಟದ ...Full Article

ಗೋಕಾಕ:ಸೇವಾ ನಿವೃತ್ತಿ ಹೊಂದಿದ ಎಮ್.ಎಸ್.ಮುರನಾಳಗೆ ಸನ್ಮಾನ

ಸೇವಾ ನಿವೃತ್ತಿ ಹೊಂದಿದ ಎಮ್.ಎಸ್.ಮುರನಾಳಗೆ ಸನ್ಮಾನ   ನಮ್ಮ ಬೆಳಗಾವಿ ಸುದ್ದಿ , ಬೆಟಗೇರಿ ಏ 2 :   ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಎಲ್‍ಎಚ್‍ವಿ ಎಮ್.ಎಸ್.ಮುರನಾಳ ಅವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಸ್ಥಳೀಯ ಪ್ರಾಥಮಿಕ ಆರೋಗ್ಯ ...Full Article
Page 449 of 706« First...102030...447448449450451...460470480...Last »