RNI NO. KARKAN/2006/27779|Friday, July 31, 2026
You are here: Home » breaking news

breaking news

ಗೋಕಾಕ:ಹದಗೆಟ್ಟಿರುವ ಬೆಟಗೇರಿ-ಕೌಜಲಗಿ ರಸ್ತೆಯನ್ನು ಶೀಘ್ರದಲ್ಲಿಯೇ ಅಭಿವೃದ್ಧಿಪಡಿಸಲಾಗುವುದು: ಶಾಸಕ ಬಾಲಚಂದ್ರ

ಹದಗೆಟ್ಟಿರುವ ಬೆಟಗೇರಿ-ಕೌಜಲಗಿ ರಸ್ತೆಯನ್ನು ಶೀಘ್ರದಲ್ಲಿಯೇ ಅಭಿವೃದ್ಧಿಪಡಿಸಲಾಗುವುದು: ಶಾಸಕ ಬಾಲಚಂದ್ರ ಗೋಕಾಕ ಅ 22 : ಹದಗೆಟ್ಟಿರುವ ಬೆಟಗೇರಿ-ಕೌಜಲಗಿ ರಸ್ತೆಯನ್ನು ಶೀಘ್ರದಲ್ಲಿಯೇ ಅಭಿವೃದ್ಧಿಪಡಿಸಲಾಗುವುದು ಎಂದು ಅರಭಾವಿ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಭರವಸೆಯಿತ್ತರು. ತಾಲೂಕಿನ ಗೋಸಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಜರುಗಿದ 2.53 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನೆರವೇರಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ಥಿತ್ವದಲ್ಲಿರುವದರಿಂದ ಅಭಿವೃದ್ಧಿ ಕಾರ್ಯಗಳು ಆಮೆಗತಿಯಲ್ಲಿ ಸಾಗುತ್ತಿವೆ. ರೈತರ ಸಾಲ ಮನ್ನಾ ಮಾಡಿರುವುದರಿಂದ ಗುತ್ತಿಗೆದಾರರಿಗೆ ಬಾಕಿ ಬಿಲ್ ಸಂದಾಯ ...Full Article

ಗೋಕಾಕ:ವೀರ ಮರಣ ಹೊಂದಿದ ಸಿಆರ್‍ಪಿಎಫ್ ಯೋಧ ಗೋಕಾಕದ ಉಮೇಶ ಹೆಳವರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ವೀರ ಮರಣ ಹೊಂದಿದ ಸಿಆರ್‍ಪಿಎಫ್ ಯೋಧ ಗೋಕಾಕದ ಉಮೇಶ ಹೆಳವರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಗೋಕಾಕ ಅ 22 : ಕಳೆದ ಶನಿವಾರ ಸಂಜೆ ಇಂಪಾಲಾದ ನಾಗಂಪಾಲದಲ್ಲಿ ಉಗ್ರರು ಸೇನಾ ಟ್ರಕ್‍ನಲ್ಲಿ ಎಸೆದ ಗ್ರೇನೆಡ್‍ನ್ನು ಕೈನಲ್ಲಿ ಹಿಡಿದು ...Full Article

ಗೋಕಾಕ:ವೀರ ಮರಣ ಹೊಂದಿದ ಯೋಧ ಉಮೇಶ್ ನಿಧನಕ್ಕೆ ಕರವೇ ಅಧ್ಯಕ್ಷ ಖಾನಪ್ಪನವರ ಸಂತಾಪ

ವೀರ ಮರಣ ಹೊಂದಿದ ಯೋಧ ಉಮೇಶ್ ನಿಧನಕ್ಕೆ ಕರವೇ ಅಧ್ಯಕ್ಷ ಖಾನಪ್ಪನವರ ಸಂತಾಪ ಗೋಕಾಕ ಅ 22 : ಕಳೆದ ಶನಿವಾರ ಸಂಜೆ ಇಂಪಾಲಾದ ನಾಗಂಪಾಲದಲ್ಲಿ ಉಗ್ರರು ಸೇನಾ ಟ್ರಕ್‍ನಲ್ಲಿ ಎಸೆದ ಗ್ರೇನೆಡ್‍ನ್ನು ಕೈನಲ್ಲಿ ಹಿಡಿದು ವೀರ ಮರಣ ಹೊಂದಿದ ...Full Article

ಗೋಕಾಕ:ಅರಭಾವಿ ಭಾಗದ ಜನರು ನನ್ನ ಮೇಲಿಟ್ಟಿರುವ ಪ್ರೀತಿ-ವಿಶ್ವಾಸಕ್ಕೆ ಚಿರಋಣಿ : ಶಾಸಕ ಬಾಲಚಂದ್ರ

ಅರಭಾವಿ ಭಾಗದ ಜನರು ನನ್ನ ಮೇಲಿಟ್ಟಿರುವ ಪ್ರೀತಿ-ವಿಶ್ವಾಸಕ್ಕೆ ಚಿರಋಣಿ : ಶಾಸಕ ಬಾಲಚಂದ್ರ ಗೋಕಾಕ ಅ 21 : ನಿಮ್ಮ ಮನೆಯ ಮಗನಂತೆ ಹರಿಸಿ-ಹಾರೈಸಿದ್ದರಿಂದ ಸತತ 5ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿ ಮತ್ತೊಮ್ಮೆ ನಿಮ್ಮೆಲ್ಲರ ಸೇವೆಗೆ ಅವಕಾಶ ಬಂದೊದಗಿದೆ ಎಂದು ...Full Article

ಗೋಕಾಕ:ಇಂಪಾಲ್ ದಲ್ಲಿ ಬಾಂಬ್ ಸ್ಪೋಟ : ವೀರ ಮರಣ ಹೊಂದಿದ ಗೋಕಾಕಕಿನ ಸಿ.ಆರ್.ಪಿ.ಎಫ್ ಯೋಧ

ಇಂಪಾಲ್ ದಲ್ಲಿ ಬಾಂಬ್ ಸ್ಪೋಟ : ವೀರ ಮರಣ ಹೊಂದಿದ ಗೋಕಾಕಕಿನ ಸಿ.ಆರ್.ಪಿ.ಎಫ್ ಯೋಧ ಗೋಕಾಕ ಅ 21 : ಶನಿವಾರ ಇಂಫಾಲ್ ನಗರದ ಹೃದಯಭಾಗದಲ್ಲಿ ಬಾಂಬ್ ಸ್ಫೋಟವೊಂದರಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕಕಿನ ಸಿ ಆರ್ ಪಿ ಎಫ್ ಯೋಧ ...Full Article

ಘಟಪ್ರಭಾ:ಭೂತಾನ ರಾಷ್ಟ್ರದಲ್ಲಿ ಕನ್ನಡ ಭಾಷೆಯ ಬಗ್ಗೆ ಮಾತನಾಡಲು ಅವಕಾಶ ದೊರೆತಿರುವದು ಕರವೇ ಹೆಮ್ಮೆ : ಖಾನಪ್ಪನವರ

ಭೂತಾನ ರಾಷ್ಟ್ರದಲ್ಲಿ ಕನ್ನಡ ಭಾಷೆಯ ಬಗ್ಗೆ ಮಾತನಾಡಲು ಅವಕಾಶ ದೊರೆತಿರುವದು ಕರವೇ ಹೆಮ್ಮೆ : ಖಾನಪ್ಪನವರ ಘಟಪ್ರಭಾ ಅ 20 : ಭೂತಾನ ರಾಷ್ಟ್ರದಲ್ಲಿ ಕನ್ನಡ ಭಾಷೆಯ ಬಗ್ಗೆ ಮಾತನಾಡಲು ಅವಕಾಶ ದೊರಕಿರುವುದು ಕರ್ನಾಟಕ ರಕ್ಷಣಾ ವೇದಿಕೆಯ ಹೆಮ್ಮೆ ಎಂದು ...Full Article

ಅಂತ್ಯೋದಯ ಬೇಸ್‍ಲೈನ್ ಸರ್ವೇಯಲ್ಲಿ ಟಾಪ್‍ಟೆನ್ ಪಟ್ಟಿಯಲ್ಲಿ 3 ಪಂಚಾಯತಿಗಳಿಗೆ ಸ್ಥಾನ ಅಭಿವೃದ್ಧಿ ಏನೆಂಬುದನ್ನು ದೇಶಕ್ಕೆ ತೋರಿಸಿಕೊಟ್ಟ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಅ 20 : ಕೇಂದ್ರ ಸರ್ಕಾರದ 2018 ರ ಅಂತ್ಯೋದಯ ಬೇಸ್‍ಲೈನ್ ಸರ್ವೆಯಲ್ಲಿ ಅರಭಾವಿ ಕ್ಷೇತ್ರದ ಕುಲಗೋಡ ...Full Article

ಮೂಡಲಗಿ:ಭಾರತವು ಪ್ರಪಂಚದಲ್ಲಿಯೇ ಜಾತ್ಯಾತೀತ ರಾಷ್ಟ್ರವಾಗಿ ಹೊರಹೊಮ್ಮಿದೆ : ಶಾಸಕ ಬಾಲಚಂದ್ರ

ಭಾರತವು ಪ್ರಪಂಚದಲ್ಲಿಯೇ ಜಾತ್ಯಾತೀತ ರಾಷ್ಟ್ರವಾಗಿ ಹೊರಹೊಮ್ಮಿದೆ : ಶಾಸಕ ಬಾಲಚಂದ್ರ ಮೂಡಲಗಿ ಅ 20 : ನೂರಾರು ಧರ್ಮ-ಜಾತಿಗಳಿದ್ದರೂ ಭಾರತವು ಪ್ರಪಂಚದಲ್ಲಿಯೇ ಜಾತ್ಯಾತೀತ ರಾಷ್ಟ್ರವಾಗಿ ಹೊರಹೊಮ್ಮಿದೆ. ಈ ಮೂಲಕ ವಿವಿಧತೆಯಲ್ಲಿ ಏಕತೆಯನ್ನು ಅಳವಡಿಸಿಕೊಂಡಿರುವ ರಾಷ್ಟ್ರ ಯಾವುದಾದರೂ ಇದ್ದರೆ ಅದು ನಮ್ಮ ...Full Article

ಗೋಕಾಕ:ಸಿಡಿಲು ಬಡಿದು ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ಧನ ವಿತರಣೆ

ಸಿಡಿಲು ಬಡಿದು ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ಧನ ವಿತರಣೆ ಗೋಕಾಕ ಅ 19 : ಕಳೆದ ದಿ.16 ರಂದು ಸಂಜೆ ಸುರಿದ ಭಾರಿ ಗುಡುಗು ಸಿಡಿಲಿನ ಮಳೆಯಿಂದ ಸಿಡಿಲು ಬಡಿದು ಮೃತಪಟ್ಟ ತಾಲೂಕಿನ ತಪಸಿ ...Full Article

ಮೂಡಲಗಿ:ಮಹಾವಿದ್ಯಾಲಯದ ಹೆಚ್ಚುವರಿ ಕೊಠಡಿಗಳ ಕಾಮಗಾರಿಗೆ ಗುದ್ದಲಿ ಪೂಜೆ

ಮಹಾವಿದ್ಯಾಲಯದ ಹೆಚ್ಚುವರಿ ಕೊಠಡಿಗಳ ಕಾಮಗಾರಿಗೆ ಗುದ್ದಲಿ ಪೂಜೆ ಮೂಡಲಗಿ ಅ 19 : ಇಲ್ಲಿಯ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಹೆಚ್ಚುವರಿ ಕೊಠಡಿಗಳ ಕಾಮಗಾರಿಗೆ ಗುರುವಾರದಂದು ಗುದ್ದಲಿ ಪೂಜೆ ನೆರವೇರಿಸಲಾಯಿತು. ಸ್ಥಳೀಯ ಶಿವಬೋಧರಂಗ ಮಠದ ಶ್ರೀಧರ ಸ್ವಾಮೀಜಿಯವರು ...Full Article
Page 497 of 706« First...102030...495496497498499...510520530...Last »