-
-
Recent Posts
- ಗೋಕಾಕ:ಉತ್ತರ ಕರ್ನಾಟಕ ಸಾಹಿತ್ಯಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಫಲವತ್ತಾದ ನೆಲವಾಗಿದೆ : ಲಿಲಿತ ಪ್ರಬಂಧಕಾರ ಈರಪ್ಪ ಕಂಬಳಿ
- ಗೋಕಾಕ:ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ
- ಗೋಕಾಕ:ಸರಕಾರಿ ಆಸ್ಪತ್ರೆ ಆವರಣದಲ್ಲಿ ವಿಶ್ವ ಭೂಮಿ ದಿನಾಚರಣೆ ಆಚರಣೆ
- ಚಿಕ್ಕೋಡಿ: ಪ್ರಿಯಾಂಕಾ ಜಾರಕಿಹೊಳಿ ಅವರಿಂದ ನಾಮಪತ್ರ ಸಲ್ಲಿಕೆ
- ಗೋಕಾಕ:ಗೋವಾ ಸಾಂಗೋಲ್ಡಾದಲಿ ತೆರವುಗೊಳಿಸಿದ ಮನೆಗಳಿಗೆ ಕರವೇ ಭೇಟಿ : ನಿರಾಶ್ರಿತರಿಗೆ ಸ್ವಾಂತಾನ
Categories
-
-
Others
ಖಾನಾಪುರ :ಲಿಂಗನಮಠ ಗ್ರಾಮದ ಮಹಿಳೆಯ ದೇಹದಾನ
ಲಿಂಗನಮಠ ಗ್ರಾಮದ ಮಹಿಳೆಯ ದೇಹದಾನ ಖಾನಾಪುರ ಅ 21 : ತಾಲೂಕಿನ ಲಿಂಗನಮಠ ಗ್ರಾಮದ ಮಹಿಳೆ ದಿವಂಗತ ಶ್ರೀಮತಿ ಶಿವಲೀಲಾ ರವೀಂದ್ರ ಬಾಗೇವಾಡಿ (49) ಶನಿವಾರ ಬೇಳಗಿನ ಜಾವ ನಿಧನರಾದರು. ಇವಳು ಲಿಂಗನಮಠ ಗ್ರಾಮದ ಕೆಳಗಿನ ಓಣಿಯಲ್ಲಿ ವಾಸಿಸುತ್ತಿದ್ದರು, ಮೃತರಿಗೆ ಪತಿ ಹಾಗೂ ಮೂರು ಗಂಡು ಮಕ್ಕಳಿದ್ದಾರೆ. ಮೃತರ ಇಚ್ಛೆಯಂತೆ ಪತಿ ಹಾಗೂ ಮಕ್ಕಳು ಸೇರಿಕೊಂಡು ಡಾ.ರಾಮಣ್ಣನವರ ಚಾರೀಟೇಬಲ್ ಟ್ರಸ್ಟ ವತಿಯಿಂದ ದೇಹವನ್ನು ಬಿಮ್ಸ್ ಬೆಳಗಾವಿ ವೈಧ್ಯಕೀಯ ವಿಜ್ನಾನ ಸಂಸ್ಥೆ, ಜಿಲ್ಲಾ ಆಸ್ಪತ್ರೆ ಅಂಗ ರಚನಾಶಾಸ್ತ್ರ ವಿಭಾಗಕ್ಕೆ ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನ ಹಾಗೂ ...Full Article
ಕರ್ನಾಟಕ ಬಂದಗೆ ಸಹಕರಿಸಿ: ಕಾಶೀಮ ಹಟ್ಟಿಹೊಳಿ ಬೆಳಗಾವಿ ಜೂ 11: ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ ಹಾಗೂ ಕರ್ನಾಟಕ ವಿಶ್ವನಿರ್ಮಾಣ ಸೇನೆ ರಾಜ್ಯಾಧ್ಯಕ್ಷ ಅಯುಬ ಪಿರಜಾದೆ ಅವರ ನೇತೃತ್ವದ ಕನ್ನಡಪರ ಸಂಘಟಣೆಗಳ ಒಕ್ಕೂಟದ ಆಶ್ರಯದಲ್ಲಿ ಬರುವ ದಿ.12 ರಂದು ...Full Article
ಬೆಳಗಾವಿ:ಕಾಂಗ್ರೆಸ್ ಪಕ್ಷ ಜಾರಕಿಹೊಳಿಗಳ ಸ್ವತ್ತಲ್ಲ :ಪಕ್ಷದ ಕಾರ್ಯಕರ್ತರ ಆಸ್ತಿ : ಶಂಕರ ಮುನವಳ್ಳಿ ಗುಡುಗು
ಕಾಂಗ್ರೆಸ್ ಪಕ್ಷ ಜಾರಕಿಹೊಳಿಗಳ ಸ್ವತ್ತಲ್ಲ :ಪಕ್ಷದ ಕಾರ್ಯಕರ್ತರ ಆಸ್ತಿ : ಶಂಕರ ಮುನವಳ್ಳಿ ಗುಡುಗು ಬೆಳಗಾವಿ ಜೂ 4 : ಕಾಂಗ್ರೆಸ್ ಪಕ್ಷ ಜಾರಕಿಹೊಳಿ ಸಹೋದರರ ಸ್ವತ್ತಲ್ಲ ಎಂದು ಮಾಜಿ ಕೆಪಿಸಿಸಿ ಸದಸ್ಯ ಶಂಕರ ಮುನವಳ್ಳಿ ಕೈ ನಾಯಕರ ವಿರುದ್ಧ ಗುಡಗಿದ್ದಾರೆ ...Full Article
ಗೋಕಾಕ: ಯುವಕರು ಒಗ್ಗಟ್ಟಾದರೆ ಮಾತ್ರ ಅಭಿವೃದ್ಧಿ ಸಾಧ್ಯ : ಮಾಜಿ ಸಚಿವ ಬಾಲಚಂದ್ರ
ಯುವಕರು ಒಗ್ಗಟ್ಟಾದರೆ ಮಾತ್ರ ಅಭಿವೃದ್ಧಿ ಸಾಧ್ಯ : ಮಾಜಿ ಸಚಿವ ಬಾಲಚಂದ್ರ ಘಟಪ್ರಭಾ ಜೂ 4: ಹಿರಿಯರೊಂದಿಗೆ ಯುವಕರು ಒಗ್ಗಟ್ಟಾಗಿ ಒಂದಾದರೆ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ವೈಯಕ್ತಿಕ ಮನಸ್ತಾಪಗಳನ್ನು ಬದಿಗಿಟ್ಟು ಸಾರ್ವಜನಿಕರ ಒಳತಿಗಾಗಿ ದುಡಿಯುವಂತೆ ಶಾಸಕ ಹಾಗೂ ಮಾಜಿ ...Full Article
ಸಾಹಿತಿ ಸುರಕೋಡ ಅವರಿಗೆ ರಾಮದುರ್ಗದಲ್ಲಿಯೇ ಪ್ರಶಸ್ತಿ ವಿತರಿಸಲಿ:: ಸುರಕೋಡ ಅವರಿಗೆ ಸನ್ಮಾನಿಸದ ಕರವೇ ಅಧ್ಯಕ್ಷ ಖಾನಪ್ಪನವರ ಆಗ್ರಹ
ಸಾಹಿತಿ ಸುರಕೋಡ ಅವರಿಗೆ ರಾಮದುರ್ಗದಲ್ಲಿಯೇ ಪ್ರಶಸ್ತಿ ವಿತರಿಸಲಿ:: ಸುರಕೋಡ ಅವರಿಗೆ ಸನ್ಮಾನಿಸದ ಕರವೇ ಅಧ್ಯಕ್ಷ ಖಾನಪ್ಪನವರ ಆಗ್ರಹ ಗೋಕಾಕ ಮೆ-03 : ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಪ್ರತಿಷ್ಠಿತ ಪ್ರೊ. ಕೆ.ಜಿ. ಕುಂದಣಗಾರ ಗಡಿನಾಡು ಸಾಹಿತ್ಯ ಪ್ರಶಸ್ತಿ ...Full Article
8 ಅಂಗಡಿಗಳ ಬೀಗ ಮುರಿದು ಕಳ್ಳತನ :: ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಘಟನೆ
8 ಅಂಗಡಿಗಳ ಬೀಗ ಮುರಿದು ಕಳ್ಳತನ :: ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಘಟನೆ ಗೋಕಾಕ :: ಒಂದೇ ಗ್ರಾಮದಲ್ಲಿನ ಸೂಮಾರು 8 ಅಂಗಡಿಗಳ ಬೀಗ ಮುರಿದು ಕಳ್ಳತನಮಾಡಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ಗೋಕಾಕ ತಾಲೂಕಿನ ...Full Article